ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಸಮಗ್ರ ಕೃಷಿ ಅಭಿಯಾನ ಸುಳ್ಯ ಹೋಬಳಿಯಲ್ಲಿ ಜೂನ್ 24 ರಿಂದ ಜೂನ್ 26 ರವರೆಗೆ ಹಾಗೂ ಪಂಜ ಹೋಬಳಿಯಲ್ಲಿ ಜೂನ್ 27 ರಿಂದ ಜೂನ್ 29 ರವರೆಗೆ ನಡೆಯಲಿದೆ.
ಸುಳ್ಯ ಹೋಬಳಿಯ ಕೃಷಿ ಅಭಿಯಾನವನ್ನು ಜೂನ್ 24 ರಂದು ಪೂರ್ವಾಹ್ನ 10 ಗಂಟೆಗೆ ಸುಳ್ಯದ ಎಪಿಎಂಸಿ ಪ್ರಾಂಗಣದಲ್ಲಿ ಸುಳ್ಯ ವಿಧಾನ ಸಭಾಕ್ಷೇತ್ರದ ಶಾಸಕ ಎಸ್ ಅಂಗಾರ ಇವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚನಿಯ ಕಲ್ತಡ್ಕ ಇವರು ವಹಿಸಲಿದ್ದಾರೆ.
ಪಂಜ ಹೋಬಳಿಯ ಕೃಷಿ ಅಭಿಯಾನವನ್ನು ಜೂನ್ 27 ರಂದು ಪೂರ್ವಾಹ್ನ 10.30 ಗಂಟೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ನಲ್ಲಿ ಜಿಲ್ಲಾಪಂಚಾಯತ್ ಸದಸ್ಯರಾದ ಆಶಾ ತಿಮ್ಮಪ್ಪ ಇವರು ಉದ್ಘಾಟಿಸಲಿದ್ದಾರೆ. ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರು ಶುಭದಾ ಎಸ್ ವೈ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…