ಆಲಂಕಾರು: ಆತೂರಿನ ಕುದ್ಲೂರು ಮುಬಾರಕ್ ಜುಮ್ಮಾ ಮಸೀದಿಯಲ್ಲಿ ಜೂ.30 ರಂದು ಬೆಳಗ್ಗೆ 11:30ಕ್ಕೆ ಸರಿಯಾಗಿ ಕುದ್ಲೂರು ಮುಬಾರಕ್ ಜುಮ್ಮಾ ಮಸೀದಿ ಹಾಗೂ SKSSF ಕುದ್ಲೂರು ಶಾಖೆ ಇದರ ವತಿಯಿಂದ ಬಹು. ಶೈಖುನಾ ಅಲ್ ಹಾಜ್ ಡಾ. ಕೆ.ಎಂ.ಶಾಹ್ ಮುಸ್ಲಿಯರ್ ಆತೂರು ಇವರ ಅನುಸ್ಮರಣೆ ತಹ್ಲೀಲ್ ದುವಾ ಮಜ್ಲಿಸ್ ನಡೆಯಲಿರುವುದು ಈ ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನೇತಾರರು ಭಾಗವಹಿಸುವರು ಎಂದು ಎಂಜೆಎಂ ಕುದ್ಲೂರು ಹಾಗೂ SKSSF ಕುದ್ಲೂರು ಅಧ್ಯಕ್ಷರು ತಿಳಿಸಿದ್ದಾರೆ.
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…