ಆಲಂಕಾರು: ಆತೂರಿನ ಕುದ್ಲೂರು ಮುಬಾರಕ್ ಜುಮ್ಮಾ ಮಸೀದಿಯಲ್ಲಿ ಜೂ.30 ರಂದು ಬೆಳಗ್ಗೆ 11:30ಕ್ಕೆ ಸರಿಯಾಗಿ ಕುದ್ಲೂರು ಮುಬಾರಕ್ ಜುಮ್ಮಾ ಮಸೀದಿ ಹಾಗೂ SKSSF ಕುದ್ಲೂರು ಶಾಖೆ ಇದರ ವತಿಯಿಂದ ಬಹು. ಶೈಖುನಾ ಅಲ್ ಹಾಜ್ ಡಾ. ಕೆ.ಎಂ.ಶಾಹ್ ಮುಸ್ಲಿಯರ್ ಆತೂರು ಇವರ ಅನುಸ್ಮರಣೆ ತಹ್ಲೀಲ್ ದುವಾ ಮಜ್ಲಿಸ್ ನಡೆಯಲಿರುವುದು ಈ ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನೇತಾರರು ಭಾಗವಹಿಸುವರು ಎಂದು ಎಂಜೆಎಂ ಕುದ್ಲೂರು ಹಾಗೂ SKSSF ಕುದ್ಲೂರು ಅಧ್ಯಕ್ಷರು ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…