ಆಲಂಕಾರು: ಆತೂರಿನ ಕುದ್ಲೂರು ಮುಬಾರಕ್ ಜುಮ್ಮಾ ಮಸೀದಿಯಲ್ಲಿ ಜೂ.30 ರಂದು ಬೆಳಗ್ಗೆ 11:30ಕ್ಕೆ ಸರಿಯಾಗಿ ಕುದ್ಲೂರು ಮುಬಾರಕ್ ಜುಮ್ಮಾ ಮಸೀದಿ ಹಾಗೂ SKSSF ಕುದ್ಲೂರು ಶಾಖೆ ಇದರ ವತಿಯಿಂದ ಬಹು. ಶೈಖುನಾ ಅಲ್ ಹಾಜ್ ಡಾ. ಕೆ.ಎಂ.ಶಾಹ್ ಮುಸ್ಲಿಯರ್ ಆತೂರು ಇವರ ಅನುಸ್ಮರಣೆ ತಹ್ಲೀಲ್ ದುವಾ ಮಜ್ಲಿಸ್ ನಡೆಯಲಿರುವುದು ಈ ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನೇತಾರರು ಭಾಗವಹಿಸುವರು ಎಂದು ಎಂಜೆಎಂ ಕುದ್ಲೂರು ಹಾಗೂ SKSSF ಕುದ್ಲೂರು ಅಧ್ಯಕ್ಷರು ತಿಳಿಸಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…