ಆಲಂಕಾರು: ಆತೂರಿನ ಕುದ್ಲೂರು ಮುಬಾರಕ್ ಜುಮ್ಮಾ ಮಸೀದಿಯಲ್ಲಿ ಜೂ.30 ರಂದು ಬೆಳಗ್ಗೆ 11:30ಕ್ಕೆ ಸರಿಯಾಗಿ ಕುದ್ಲೂರು ಮುಬಾರಕ್ ಜುಮ್ಮಾ ಮಸೀದಿ ಹಾಗೂ SKSSF ಕುದ್ಲೂರು ಶಾಖೆ ಇದರ ವತಿಯಿಂದ ಬಹು. ಶೈಖುನಾ ಅಲ್ ಹಾಜ್ ಡಾ. ಕೆ.ಎಂ.ಶಾಹ್ ಮುಸ್ಲಿಯರ್ ಆತೂರು ಇವರ ಅನುಸ್ಮರಣೆ ತಹ್ಲೀಲ್ ದುವಾ ಮಜ್ಲಿಸ್ ನಡೆಯಲಿರುವುದು ಈ ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನೇತಾರರು ಭಾಗವಹಿಸುವರು ಎಂದು ಎಂಜೆಎಂ ಕುದ್ಲೂರು ಹಾಗೂ SKSSF ಕುದ್ಲೂರು ಅಧ್ಯಕ್ಷರು ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…