Advertisement
ನಮ್ಮೂರ ಸುದ್ದಿ

ಜೂ.30 : ಕುದ್ಲೂರು ಮಸೀದಿಯಲ್ಲಿ ಡಾ. ಕೆ.ಎಂ.ಶಾಹ್ ಮುಸ್ಲಿಯರ್ ಇವರ ಅನುಸ್ಮರಣೆ ತಹ್ಲೀಲ್ ದುವಾ ಮಜ್ಲಿಸ್

Share

ಆಲಂಕಾರು: ಆತೂರಿನ ಕುದ್ಲೂರು ಮುಬಾರಕ್ ಜುಮ್ಮಾ ಮಸೀದಿಯಲ್ಲಿ ಜೂ.30 ರಂದು ಬೆಳಗ್ಗೆ 11:30ಕ್ಕೆ ಸರಿಯಾಗಿ ಕುದ್ಲೂರು ಮುಬಾರಕ್ ಜುಮ್ಮಾ ಮಸೀದಿ ಹಾಗೂ SKSSF ಕುದ್ಲೂರು ಶಾಖೆ ಇದರ ವತಿಯಿಂದ ಬಹು. ಶೈಖುನಾ ಅಲ್ ಹಾಜ್ ಡಾ. ಕೆ.ಎಂ.ಶಾಹ್ ಮುಸ್ಲಿಯರ್ ಆತೂರು ಇವರ ಅನುಸ್ಮರಣೆ ತಹ್ಲೀಲ್ ದುವಾ ಮಜ್ಲಿಸ್ ನಡೆಯಲಿರುವುದು ಈ ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನೇತಾರರು  ಭಾಗವಹಿಸುವರು ಎಂದು ಎಂಜೆಎಂ ಕುದ್ಲೂರು ಹಾಗೂ SKSSF ಕುದ್ಲೂರು ಅಧ್ಯಕ್ಷರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

5 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago