Advertisement
The Rural Mirror ಕಾಳಜಿ

ಜೂ.30 ರವರೆಗೆ ಮಾದಕ ವ್ಯಸನದ ವಿರುದ್ಧ ಜನಜಾಗೃತಿ

Share

ಸುಳ್ಯ: ತಾಲೂಕಿನಾದ್ಯಂತ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನ
ಏ. 21 ರಿಂದ  ಜೂ. 30 ರವರೆಗೆ ನಡೆಯಲಿದೆ.

ಮಾದಕ ವ್ಯಸನವು ಇಂದು ಬಹುದೊಡ್ಡ ಜಾಲವಾಗಿ ಹರಡುತ್ತಿದೆ.  ರಾಜ್ಯದಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದರೆ ದ.ಕ ಜಿಲ್ಲೆಯು ಎರಡನೇ ಸ್ಥಾನದಲ್ಲಿದೆ. ಮಾದಕ ವ್ಯಸನದ ಚಟ      ಸುಳ್ಯ ತಾಲೂಕಿನಾದ್ಯಂತ ದಿನದಿಂದ ದಿನಕ್ಕೆ ವೃದ್ಧಿಸುತ್ತಿರುವುದು ಜನರಲ್ಲಿ ಆತಂಕದ ವಾತವರಣ ಸೃಷ್ಟಿಸಿದೆ. ಭವ್ಯ ಭಾರತದ  ಭವಿಷ್ಯವನ್ನು ರೂಪಿಸಬೇಕಾದಂತಹ ಯವ ಸಮುದಾಯ ಮಾದಕ ವ್ಯಸನಕ್ಕೆ ತುತ್ತಾಗಿರುವುದು ಅಘಾತಕಾರಿ ಮತ್ತು ದಯನಿಯ ವಿಷಯ. ಇವುಗಳನ್ನು ಮನಗಂಡು ಇಬ್ಬನಿ ಸುಳ್ಯ ತಾಲೂಕಿನಾದ್ಯಂತ ಮಾದಕ ವ್ಯಸನದ ವಿರುದ್ದ ಬೃಹತ್ ಜನಜಾಗೃತಿ ಅಭಿಯಾನ ನಡೆಸಲು ತೀರ್ಮಾನಿಸಿದೆ. ಈ  ಅಭಿಯಾನದ ಅಂಗವಾಗಿ ವಿವಿಧ ಜನಜಾಗೃತಿ ಕಾರ್ಯಕ್ರಮಗಳು ನಡೆಯಲಿದೆ.

ಪ್ಲೇ ಕಾರ್ಡ್ ಪ್ರದರ್ಶನ: ಸುಳ್ಯ ತಾಲೂಕಿನ ವಿವಿಧ ಸಾಧಕರು, ಅಧಿಕಾರಿಗಳು, ರಾಜಕಾರಣಿಗಳು, ಧಾರ್ಮಿಕ ಪಂಡಿತರು, ಮತ್ತು ಯುವಕರೊಂದಿಗೆ ಮಾದಕ ವ್ಯಸನದ ವಿರುದ್ದ ಪ್ಲೇ ಕಾರ್ಡ್ ಪ್ರದರ್ಶನ.

ಕರ ಪತ್ರ ವಿತರಣೆ: ಸುಳ್ಯ ತಾಲೂಕಿನ  ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ  ಮಾದಕ ವ್ಯಸನದ ವಿರುದ್ದ ಜಾಗೃತಿ ಮೂಡಿಸುವ ಕರಪತ್ರ ವಿತರಣೆ.

ವಿಚಾರ ಸಂಕಿರಣ:ಆರೋಗ್ಯ ಇಲಾಖೆ, ಸಾರ್ವಜನಿಕರು, ಸುಳ್ಯ ತಾಲೂಕಿನ ಸ್ನಾತಕೋತ್ತರ ವಿಧ್ಯಾರ್ಥಿಗಳು, ಸ್ನಾತಕೋತ್ತರ ಸಮಾಜ ಕಾರ್ಯ ವಿಧ್ಯಾರ್ಥಿಗಳು ಮತ್ತು ಸಮಾಜ ಕಾರ್ಯ ಪದವಿ ವಿಧ್ಯಾರ್ಥಿಗಳ ಸಮ್ಮುಖದಲ್ಲಿ ಮಾದಕ ವ್ಯಸನದ ವಿರುದ್ಧ ವಿಚಾರ ಸಂಕಿರಣ.

ಪ್ರತಿಜ್ಞೆ ಸ್ವೀಕಾರ: ಸುಳ್ಯ ತಾಲೂಕು ವ್ಯಾಪ್ತಿಯ ಪ್ರತೀ ಕಾಲೇಜು ಮತ್ತು ಶಾಲೆಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನ ಜಾಗೃತಿ ಕಾರ್ಯಗಾರ ಹಾಗೂ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ.

ಬೀದಿ ನಾಟಕ:ಸುಳ್ಯ ತಾಲೂಕಿನ ವಿವಿಧ ಪಟ್ಟಣ ಪ್ರದೇಶದಲ್ಲಿ ಪ್ರತಿಷ್ಠಿತ ಬೀದಿ ನಾಟಕ ತಂಡದಿಂದ ಮಾದಕ ವ್ಯಸನದ ವಿರುದ್ದ ಬೃಹತ್ ಬೀದಿ ನಾಟಕ.

ಜನಜಾಗೃತಿ ಕಾಲ್ನಡಿಗೆ ಜಾಥ:ಮಾದಕ ವ್ಯಸನದ ವಿರುದ್ಧ ವಿವಿಧ ಸಂಘ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಸಹಯೋಗದಿಂದಿಗೆ ಬೃಹತ್ ಜಾಗೃತಿ ಕಾಲ್ನಡಿಗೆ ಜಾಥ.

ಇ-ಪೋಸ್ಟರ್:ಸಾಮಾಜಿಕ ಜಾಲ ತಾಣಗಳಾದ ಫೇಸ್ ಬುಕ್ ವಾಟ್ಸಪ್ ಇನ್ಸ್ಟಾಗ್ರಾಮ್ ಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನ ಜಾಗೃತಿ.

ಜನಜಾಗೃತಿ ಕ್ರಾಂತಿ ಯಾತ್ರೆ:ಸುಳ್ಯ ನಗರದ 18 ವಾರ್ಡ್ ಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಕ್ರಾಂತಿ ಯಾತ್ರೆ ಮತ್ತು ಪ್ರತೀ ವಾರ್ಡ್ ಗಳಲ್ಲಿ ಸಭಾ ಕಾರ್ಯಕ್ರಮ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

2 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

16 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

16 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

23 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago