ಜೂ.6 : ಕೇರಳಕ್ಕೆ ಮುಂಗಾರು ಪ್ರವೇಶ

June 1, 2019
5:37 PM

ಬೆಂಗಳೂರು : ಈ ಬಾರಿ ಜೂ.6 ರಂದು ಮುಂಗಾರು  ಮಳೆ ಕೇರಳಕ್ಕೆ ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸದ್ಯಕ್ಕೆ ಅರಬ್ಬೀ ಸಮುದ್ರದ ದಕ್ಷಿಣದ ಭಾಗ ಮತ್ತು ಬಂಗಾಳ ಕೊಲ್ಲಿಯ ಆಗ್ನೇಯ, ನೈರುತ್ಯ ಭಾಗಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕಾರ್ಮೋಡಗಳು ಆವರಿಸಿಕೊಳ್ಳುತ್ತಿದೆ. ಹೀಗಾಗಿ ಜೂ.6 ರಂದು  ಕೇರಳಕ್ಕೆ  ಮುಂಗಾರು ಪ್ರವೇಶವಾಗುವ ಸೂಚನೆ ಇದೆ.

Advertisement

ಅದಾದ 24 ಗಂಟೆಯಲ್ಲಿ ಕರಾವಳಿ ಮೂಲಕ ಕರ್ನಾಟವನ್ನೂ ಮಳೆ ಪ್ರವೇಶಿಸಲಿದೆ. ಈ ಪ್ರಕಾರ ಜೂ.7 ಅಥವಾ 8 ರಂದು ಕರಾವಳಿ ಜಿಲ್ಲೆ ಪ್ರವೇಶಿಸಿ ಜೂ.9 ರ ನಂತರ ರಾಜ್ಯದ ವಿವಿದೆಡೆ ಮಳೆಯಾಗಬಹುದು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ
July 8, 2025
7:36 PM
by: ದ ರೂರಲ್ ಮಿರರ್.ಕಾಂ
“ರೈಲ್ ಒನ್” ಆ್ಯಪ್ ಲೋಕಾರ್ಪಣೆ
July 1, 2025
9:58 PM
by: The Rural Mirror ಸುದ್ದಿಜಾಲ
ದಾವಣಗೆರೆಯಲ್ಲಿ  ಬೆಳೆ ಸಮೀಕ್ಷೆ ಕಡ್ಡಾಯ – ಕೃಷಿ ಇಲಾಖೆ
July 1, 2025
9:54 PM
by: The Rural Mirror ಸುದ್ದಿಜಾಲ
ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ
June 30, 2025
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group