ಬೆಂಗಳೂರು : ಈ ಬಾರಿ ಜೂ.6 ರಂದು ಮುಂಗಾರು ಮಳೆ ಕೇರಳಕ್ಕೆ ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸದ್ಯಕ್ಕೆ ಅರಬ್ಬೀ ಸಮುದ್ರದ ದಕ್ಷಿಣದ ಭಾಗ ಮತ್ತು ಬಂಗಾಳ ಕೊಲ್ಲಿಯ ಆಗ್ನೇಯ, ನೈರುತ್ಯ ಭಾಗಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕಾರ್ಮೋಡಗಳು ಆವರಿಸಿಕೊಳ್ಳುತ್ತಿದೆ. ಹೀಗಾಗಿ ಜೂ.6 ರಂದು ಕೇರಳಕ್ಕೆ ಮುಂಗಾರು ಪ್ರವೇಶವಾಗುವ ಸೂಚನೆ ಇದೆ.
ಅದಾದ 24 ಗಂಟೆಯಲ್ಲಿ ಕರಾವಳಿ ಮೂಲಕ ಕರ್ನಾಟವನ್ನೂ ಮಳೆ ಪ್ರವೇಶಿಸಲಿದೆ. ಈ ಪ್ರಕಾರ ಜೂ.7 ಅಥವಾ 8 ರಂದು ಕರಾವಳಿ ಜಿಲ್ಲೆ ಪ್ರವೇಶಿಸಿ ಜೂ.9 ರ ನಂತರ ರಾಜ್ಯದ ವಿವಿದೆಡೆ ಮಳೆಯಾಗಬಹುದು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…