ಬೆಂಗಳೂರು : ಈ ಬಾರಿ ಜೂ.6 ರಂದು ಮುಂಗಾರು ಮಳೆ ಕೇರಳಕ್ಕೆ ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸದ್ಯಕ್ಕೆ ಅರಬ್ಬೀ ಸಮುದ್ರದ ದಕ್ಷಿಣದ ಭಾಗ ಮತ್ತು ಬಂಗಾಳ ಕೊಲ್ಲಿಯ ಆಗ್ನೇಯ, ನೈರುತ್ಯ ಭಾಗಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕಾರ್ಮೋಡಗಳು ಆವರಿಸಿಕೊಳ್ಳುತ್ತಿದೆ. ಹೀಗಾಗಿ ಜೂ.6 ರಂದು ಕೇರಳಕ್ಕೆ ಮುಂಗಾರು ಪ್ರವೇಶವಾಗುವ ಸೂಚನೆ ಇದೆ.
ಅದಾದ 24 ಗಂಟೆಯಲ್ಲಿ ಕರಾವಳಿ ಮೂಲಕ ಕರ್ನಾಟವನ್ನೂ ಮಳೆ ಪ್ರವೇಶಿಸಲಿದೆ. ಈ ಪ್ರಕಾರ ಜೂ.7 ಅಥವಾ 8 ರಂದು ಕರಾವಳಿ ಜಿಲ್ಲೆ ಪ್ರವೇಶಿಸಿ ಜೂ.9 ರ ನಂತರ ರಾಜ್ಯದ ವಿವಿದೆಡೆ ಮಳೆಯಾಗಬಹುದು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…