ಬೆಂಗಳೂರು : ಈ ಬಾರಿ ಜೂ.6 ರಂದು ಮುಂಗಾರು ಮಳೆ ಕೇರಳಕ್ಕೆ ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸದ್ಯಕ್ಕೆ ಅರಬ್ಬೀ ಸಮುದ್ರದ ದಕ್ಷಿಣದ ಭಾಗ ಮತ್ತು ಬಂಗಾಳ ಕೊಲ್ಲಿಯ ಆಗ್ನೇಯ, ನೈರುತ್ಯ ಭಾಗಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕಾರ್ಮೋಡಗಳು ಆವರಿಸಿಕೊಳ್ಳುತ್ತಿದೆ. ಹೀಗಾಗಿ ಜೂ.6 ರಂದು ಕೇರಳಕ್ಕೆ ಮುಂಗಾರು ಪ್ರವೇಶವಾಗುವ ಸೂಚನೆ ಇದೆ.
ಅದಾದ 24 ಗಂಟೆಯಲ್ಲಿ ಕರಾವಳಿ ಮೂಲಕ ಕರ್ನಾಟವನ್ನೂ ಮಳೆ ಪ್ರವೇಶಿಸಲಿದೆ. ಈ ಪ್ರಕಾರ ಜೂ.7 ಅಥವಾ 8 ರಂದು ಕರಾವಳಿ ಜಿಲ್ಲೆ ಪ್ರವೇಶಿಸಿ ಜೂ.9 ರ ನಂತರ ರಾಜ್ಯದ ವಿವಿದೆಡೆ ಮಳೆಯಾಗಬಹುದು.
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…