ಬೆಂಗಳೂರು : ಈ ಬಾರಿ ಜೂ.6 ರಂದು ಮುಂಗಾರು ಮಳೆ ಕೇರಳಕ್ಕೆ ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸದ್ಯಕ್ಕೆ ಅರಬ್ಬೀ ಸಮುದ್ರದ ದಕ್ಷಿಣದ ಭಾಗ ಮತ್ತು ಬಂಗಾಳ ಕೊಲ್ಲಿಯ ಆಗ್ನೇಯ, ನೈರುತ್ಯ ಭಾಗಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕಾರ್ಮೋಡಗಳು ಆವರಿಸಿಕೊಳ್ಳುತ್ತಿದೆ. ಹೀಗಾಗಿ ಜೂ.6 ರಂದು ಕೇರಳಕ್ಕೆ ಮುಂಗಾರು ಪ್ರವೇಶವಾಗುವ ಸೂಚನೆ ಇದೆ.
ಅದಾದ 24 ಗಂಟೆಯಲ್ಲಿ ಕರಾವಳಿ ಮೂಲಕ ಕರ್ನಾಟವನ್ನೂ ಮಳೆ ಪ್ರವೇಶಿಸಲಿದೆ. ಈ ಪ್ರಕಾರ ಜೂ.7 ಅಥವಾ 8 ರಂದು ಕರಾವಳಿ ಜಿಲ್ಲೆ ಪ್ರವೇಶಿಸಿ ಜೂ.9 ರ ನಂತರ ರಾಜ್ಯದ ವಿವಿದೆಡೆ ಮಳೆಯಾಗಬಹುದು.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…