ಬೆಂಗಳೂರು : ಈ ಬಾರಿ ಜೂ.6 ರಂದು ಮುಂಗಾರು ಮಳೆ ಕೇರಳಕ್ಕೆ ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸದ್ಯಕ್ಕೆ ಅರಬ್ಬೀ ಸಮುದ್ರದ ದಕ್ಷಿಣದ ಭಾಗ ಮತ್ತು ಬಂಗಾಳ ಕೊಲ್ಲಿಯ ಆಗ್ನೇಯ, ನೈರುತ್ಯ ಭಾಗಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕಾರ್ಮೋಡಗಳು ಆವರಿಸಿಕೊಳ್ಳುತ್ತಿದೆ. ಹೀಗಾಗಿ ಜೂ.6 ರಂದು ಕೇರಳಕ್ಕೆ ಮುಂಗಾರು ಪ್ರವೇಶವಾಗುವ ಸೂಚನೆ ಇದೆ.
ಅದಾದ 24 ಗಂಟೆಯಲ್ಲಿ ಕರಾವಳಿ ಮೂಲಕ ಕರ್ನಾಟವನ್ನೂ ಮಳೆ ಪ್ರವೇಶಿಸಲಿದೆ. ಈ ಪ್ರಕಾರ ಜೂ.7 ಅಥವಾ 8 ರಂದು ಕರಾವಳಿ ಜಿಲ್ಲೆ ಪ್ರವೇಶಿಸಿ ಜೂ.9 ರ ನಂತರ ರಾಜ್ಯದ ವಿವಿದೆಡೆ ಮಳೆಯಾಗಬಹುದು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…