Advertisement
ಜಿಲ್ಲೆ

ಜೂ.9: ವೆಂಕಟರಮಣ ಸೊಸೈಟಿಯ ಕುಶಾಲನಗರ ಶಾಖೆ ಉದ್ಘಾಟನೆ

Share

ಕುಶಾಲನಗರ: ಸುಳ್ಯದಲ್ಲಿ ಪ್ರಧಾನ ಶಾಖೆಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 11ನೇ ಶಾಖೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಜೂ.9 ರಂದು ಕಾರ್ಯಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ತಿಳಿಸಿದ್ದಾರೆ.

Advertisement
Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗೌಡರ ಯುವ ಸೇವಾ ಸಂಘ ಪ್ರವರ್ತಿತ ಸಂಸ್ಥೆಯ 11ನೇ ಶಾಖೆಯು ಕುಶಾಲನಗರ ಬಿ.ಎಂ.ರೋಡ್ ನಲ್ಲಿಯ ಬೈಚನಹಳ್ಳಿ ಆತ್ಮೀಯ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಳ್ಳಲಿದೆ. ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸುವರು. ವೆಂಕಟರಮಣ ಸೊಸೈಟಿಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ಅಧ್ಯಕ್ಷತೆ ವಹಿಸುವರು. ಗಣಕೀಕರಣವನ್ನು ಮಡಿಕೇರಿ ಶಾಸಕ ಅಪ್ಪಚ್ಚುರಂಜನ್, ಭದ್ರತಾ ಕೊಠಡಿಯನ್ನು ಮಾಜಿ ಸಚಿವ ಬಿ.ಎ.ಜೀವಿಜಯ ಉದ್ಘಾಟಿಸುವರು. ಪ್ರಥಮ ಠೇವಣಿ ಪತ್ರ ವಿತರಣೆಯನ್ನು ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಕೇಚಪ್ಪನ ಮೋಹನಕುಮಾರ್, ಪ್ರಥಮ ಪಾಲುಪತ್ರ ವಿತರಣೆಯನ್ನು ಪೊಲೀಸ್ ಉಪ ಅಧೀಕ್ಷಕ ಮುರಳೀಧರ ಪಿ.ಕೆ, ಪ್ರಥಮ ಸಾಲಪತ್ರ ವಿತರಣೆಯನ್ನು ಪಟ್ಟಣ ಪಂಚಾಯತ್ ಸದಸ್ಯೆ ರೇಣುಕಾ ಜಗದೀಶ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ಲಾಂಟರ್ ದಂಬೆಕೋಡಿ ಲವಕುಮಾರ್, ವಕೀಲರಾದ ತೆಕ್ಕೆಡೆ ನೇಮಿರಾಜ್, ಆತ್ಮೀಯ ಕಾಂಪ್ಲೆಕ್ಸ್ ಮಾಲಕಿ ಡಿ.ಎಚ್.ರುಕ್ಮಿಣಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ನಿರ್ದೇಶಕರಾದ ನಿತ್ಯಾನಂದ ಮುಂಡೋಡಿ, ಪಿ.ಸಿ.ಜಯರಾಮ, ಚಂದ್ರ ಕೋಲ್ಚಾರ್, ಜಾಕೆ ಸದಾನಂದ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

12 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

17 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

17 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

17 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

17 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

17 hours ago