ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಜೇಸಿಐ ಪದಾಧಿಕಾರಿಗಳಿಗಾಗಿ `ಘಟಕ ಅಭಿವೃದ್ಧಿ ನಿರ್ವಹಣಾ ತರಬೇತಿ’ ನಡೆಯಿತು. ಈ ಜೇಸಿಐ ವಲಯ ಪ್ರಾಂತ್ಯ ಉಪಾಧ್ಯಕ್ಷ ಪ್ರದೀಪ್ ಬಾಕಿಲ ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಜೇಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷ ದೇವರಾಜ್ ಕುದ್ಪಾಜೆ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕ ರವಿಕುಮಾರ್ ಅಕ್ಕೋಜಿಪಾಲ್, ಜೇಸೀರೆಟ್ ಅಧ್ಯಕ್ಷೆ ಚೈತನ್ಯ ದೇವರಾಜ್, ಯುವಜೇಸೀ ಅಧ್ಯಕ್ಷ ಚಿತ್ತಾರ ಬಂಟ್ವಾಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚೇತನ ಚಿಲ್ಪಾರು ವೇದಿಕೆಗೆ ಅತಿಥಿಗಳನ್ನು ಆಹ್ವಾನಿಸಿದರು, ರಂಜಿತ್ ಕುಕ್ಕೇಟ್ಟಿ ಜೇಸೀವಾಣಿ ವಾಚಿಸಿದರು. ಕಾರ್ಯದರ್ಶಿ ಚೇತನ ಅಮೆಮನೆ ವಂದಿಸಿದರು. ತರಬೇತಿ ನೀಡಿದ ಪ್ರದೀಪ ಬಾಕಿಲ ಅವರನ್ನ ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…