ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಜೇಸಿಐ ಪದಾಧಿಕಾರಿಗಳಿಗಾಗಿ `ಘಟಕ ಅಭಿವೃದ್ಧಿ ನಿರ್ವಹಣಾ ತರಬೇತಿ’ ನಡೆಯಿತು. ಈ ಜೇಸಿಐ ವಲಯ ಪ್ರಾಂತ್ಯ ಉಪಾಧ್ಯಕ್ಷ ಪ್ರದೀಪ್ ಬಾಕಿಲ ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಜೇಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷ ದೇವರಾಜ್ ಕುದ್ಪಾಜೆ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕ ರವಿಕುಮಾರ್ ಅಕ್ಕೋಜಿಪಾಲ್, ಜೇಸೀರೆಟ್ ಅಧ್ಯಕ್ಷೆ ಚೈತನ್ಯ ದೇವರಾಜ್, ಯುವಜೇಸೀ ಅಧ್ಯಕ್ಷ ಚಿತ್ತಾರ ಬಂಟ್ವಾಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚೇತನ ಚಿಲ್ಪಾರು ವೇದಿಕೆಗೆ ಅತಿಥಿಗಳನ್ನು ಆಹ್ವಾನಿಸಿದರು, ರಂಜಿತ್ ಕುಕ್ಕೇಟ್ಟಿ ಜೇಸೀವಾಣಿ ವಾಚಿಸಿದರು. ಕಾರ್ಯದರ್ಶಿ ಚೇತನ ಅಮೆಮನೆ ವಂದಿಸಿದರು. ತರಬೇತಿ ನೀಡಿದ ಪ್ರದೀಪ ಬಾಕಿಲ ಅವರನ್ನ ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್ ಉಚಿತ(Free Current). ಇಂಥ…
ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…
ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…
ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…