ಪಂಜ : ಜೇಸಿಐ ಪಂಜ ಪಂಚಶ್ರೀ ಮತ್ತು ಪ್ರಾ.ಆ.ಕೇಂದ್ರ ಪಂಜ ಇವುಗಳ ಆಶ್ರಯದಲ್ಲಿ ಪಂಜ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ಎಲ್ಕೆಜಿ, ಯುಕೆಜಿ ಪುಟಾಣಿಗಳಿಗೆ ಮಕ್ಕಳ ತಜ್ಞರಾದ ಪುತ್ತೂರು ಪ್ರಾ.ಆ.ಕೇಂದ್ರದ ಡಾ. ಅರ್ಚನಾ ಕರಿಕ್ಕಳ ಅವರು ಎಲ್ಲಾ 33 ಮಕ್ಕಳಿಗೆ ಶಾಲೆಯಲ್ಲಿ ತಪಾಸಣೆ ಮಾಡಿ ಔಷಧ ವಿತರಿಸಿದರು.
ಈ ಸಂದರ್ಭ ಜೇಸಿಐ ಘಟಕಾಧ್ಯಕ್ಷ ವಾಸುದೇವ ಮೇಲ್ಪಾಡಿ, ಕಾರ್ಯದರ್ಶಿ ಜೇಸಿ ಪ್ರವೀಣ್ ಕಾಯರ, ಪಂಜ ಪೂರ್ವ ಪ್ರಾಥಮಿಕ ಆಂಗ್ಲಮಾದ್ಯಮ ಶಾಲಾ ಕಾರ್ಯದರ್ಶಿ ದೇವಿಪ್ರಸಾದ್ ಜಾಕೆ, Sಜಾಂಜಿ ಸೋಮಶೇಖರ ನೇರಳ, ಸಮಿತಿ ಸದಸ್ಯ ವಾಚಣ್ಣ ಕೆರೆಮೂಲೆ, ಶಾಲಾ ಶಿಕ್ಷಕಿಯರಾದ ಅನಿತಾ, ಚೈತ್ರಾ ಹಾಗೂ ಸಹಾಯಕಿ ಸಹಕರಿಸಿದರು. ಜೇಸಿಐ ಪಂಜದ ನಿಕಟಪೂರ್ವಧ್ಯಕ್ಷ ಜೇಸಿ ಗುರುಪ್ರಸಾದ್ ತೋಟ, ಉಪಾಧ್ಯಕ್ಷ ಜೇಸಿ ನಾಗಮಣಿ ಕೆದಿಲ, ಜೇಸಿ ಪುನೀತ್ ಚಿದ್ಗಲ್ ಉಪಸ್ಥಿತರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?