ಪಂಜ : ಜೇಸಿಐ ಪಂಜ ಪಂಚಶ್ರೀ ಮತ್ತು ಪ್ರಾ.ಆ.ಕೇಂದ್ರ ಪಂಜ ಇವುಗಳ ಆಶ್ರಯದಲ್ಲಿ ಪಂಜ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ಎಲ್ಕೆಜಿ, ಯುಕೆಜಿ ಪುಟಾಣಿಗಳಿಗೆ ಮಕ್ಕಳ ತಜ್ಞರಾದ ಪುತ್ತೂರು ಪ್ರಾ.ಆ.ಕೇಂದ್ರದ ಡಾ. ಅರ್ಚನಾ ಕರಿಕ್ಕಳ ಅವರು ಎಲ್ಲಾ 33 ಮಕ್ಕಳಿಗೆ ಶಾಲೆಯಲ್ಲಿ ತಪಾಸಣೆ ಮಾಡಿ ಔಷಧ ವಿತರಿಸಿದರು.
ಈ ಸಂದರ್ಭ ಜೇಸಿಐ ಘಟಕಾಧ್ಯಕ್ಷ ವಾಸುದೇವ ಮೇಲ್ಪಾಡಿ, ಕಾರ್ಯದರ್ಶಿ ಜೇಸಿ ಪ್ರವೀಣ್ ಕಾಯರ, ಪಂಜ ಪೂರ್ವ ಪ್ರಾಥಮಿಕ ಆಂಗ್ಲಮಾದ್ಯಮ ಶಾಲಾ ಕಾರ್ಯದರ್ಶಿ ದೇವಿಪ್ರಸಾದ್ ಜಾಕೆ, Sಜಾಂಜಿ ಸೋಮಶೇಖರ ನೇರಳ, ಸಮಿತಿ ಸದಸ್ಯ ವಾಚಣ್ಣ ಕೆರೆಮೂಲೆ, ಶಾಲಾ ಶಿಕ್ಷಕಿಯರಾದ ಅನಿತಾ, ಚೈತ್ರಾ ಹಾಗೂ ಸಹಾಯಕಿ ಸಹಕರಿಸಿದರು. ಜೇಸಿಐ ಪಂಜದ ನಿಕಟಪೂರ್ವಧ್ಯಕ್ಷ ಜೇಸಿ ಗುರುಪ್ರಸಾದ್ ತೋಟ, ಉಪಾಧ್ಯಕ್ಷ ಜೇಸಿ ನಾಗಮಣಿ ಕೆದಿಲ, ಜೇಸಿ ಪುನೀತ್ ಚಿದ್ಗಲ್ ಉಪಸ್ಥಿತರಿದ್ದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…