ಪಂಜ : ಜೇಸಿಐ ಪಂಜ ಪಂಚಶ್ರೀ ಮತ್ತು ಪ್ರಾ.ಆ.ಕೇಂದ್ರ ಪಂಜ ಇವುಗಳ ಆಶ್ರಯದಲ್ಲಿ ಪಂಜ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ಎಲ್ಕೆಜಿ, ಯುಕೆಜಿ ಪುಟಾಣಿಗಳಿಗೆ ಮಕ್ಕಳ ತಜ್ಞರಾದ ಪುತ್ತೂರು ಪ್ರಾ.ಆ.ಕೇಂದ್ರದ ಡಾ. ಅರ್ಚನಾ ಕರಿಕ್ಕಳ ಅವರು ಎಲ್ಲಾ 33 ಮಕ್ಕಳಿಗೆ ಶಾಲೆಯಲ್ಲಿ ತಪಾಸಣೆ ಮಾಡಿ ಔಷಧ ವಿತರಿಸಿದರು.
ಈ ಸಂದರ್ಭ ಜೇಸಿಐ ಘಟಕಾಧ್ಯಕ್ಷ ವಾಸುದೇವ ಮೇಲ್ಪಾಡಿ, ಕಾರ್ಯದರ್ಶಿ ಜೇಸಿ ಪ್ರವೀಣ್ ಕಾಯರ, ಪಂಜ ಪೂರ್ವ ಪ್ರಾಥಮಿಕ ಆಂಗ್ಲಮಾದ್ಯಮ ಶಾಲಾ ಕಾರ್ಯದರ್ಶಿ ದೇವಿಪ್ರಸಾದ್ ಜಾಕೆ, Sಜಾಂಜಿ ಸೋಮಶೇಖರ ನೇರಳ, ಸಮಿತಿ ಸದಸ್ಯ ವಾಚಣ್ಣ ಕೆರೆಮೂಲೆ, ಶಾಲಾ ಶಿಕ್ಷಕಿಯರಾದ ಅನಿತಾ, ಚೈತ್ರಾ ಹಾಗೂ ಸಹಾಯಕಿ ಸಹಕರಿಸಿದರು. ಜೇಸಿಐ ಪಂಜದ ನಿಕಟಪೂರ್ವಧ್ಯಕ್ಷ ಜೇಸಿ ಗುರುಪ್ರಸಾದ್ ತೋಟ, ಉಪಾಧ್ಯಕ್ಷ ಜೇಸಿ ನಾಗಮಣಿ ಕೆದಿಲ, ಜೇಸಿ ಪುನೀತ್ ಚಿದ್ಗಲ್ ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…