ಪಂಜ : ಜೇಸಿಐ ಪಂಜ ಪಂಚಶ್ರೀ ಮತ್ತು ಪ್ರಾ.ಆ.ಕೇಂದ್ರ ಪಂಜ ಇವುಗಳ ಆಶ್ರಯದಲ್ಲಿ ಪಂಜ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ಎಲ್ಕೆಜಿ, ಯುಕೆಜಿ ಪುಟಾಣಿಗಳಿಗೆ ಮಕ್ಕಳ ತಜ್ಞರಾದ ಪುತ್ತೂರು ಪ್ರಾ.ಆ.ಕೇಂದ್ರದ ಡಾ. ಅರ್ಚನಾ ಕರಿಕ್ಕಳ ಅವರು ಎಲ್ಲಾ 33 ಮಕ್ಕಳಿಗೆ ಶಾಲೆಯಲ್ಲಿ ತಪಾಸಣೆ ಮಾಡಿ ಔಷಧ ವಿತರಿಸಿದರು.
ಈ ಸಂದರ್ಭ ಜೇಸಿಐ ಘಟಕಾಧ್ಯಕ್ಷ ವಾಸುದೇವ ಮೇಲ್ಪಾಡಿ, ಕಾರ್ಯದರ್ಶಿ ಜೇಸಿ ಪ್ರವೀಣ್ ಕಾಯರ, ಪಂಜ ಪೂರ್ವ ಪ್ರಾಥಮಿಕ ಆಂಗ್ಲಮಾದ್ಯಮ ಶಾಲಾ ಕಾರ್ಯದರ್ಶಿ ದೇವಿಪ್ರಸಾದ್ ಜಾಕೆ, Sಜಾಂಜಿ ಸೋಮಶೇಖರ ನೇರಳ, ಸಮಿತಿ ಸದಸ್ಯ ವಾಚಣ್ಣ ಕೆರೆಮೂಲೆ, ಶಾಲಾ ಶಿಕ್ಷಕಿಯರಾದ ಅನಿತಾ, ಚೈತ್ರಾ ಹಾಗೂ ಸಹಾಯಕಿ ಸಹಕರಿಸಿದರು. ಜೇಸಿಐ ಪಂಜದ ನಿಕಟಪೂರ್ವಧ್ಯಕ್ಷ ಜೇಸಿ ಗುರುಪ್ರಸಾದ್ ತೋಟ, ಉಪಾಧ್ಯಕ್ಷ ಜೇಸಿ ನಾಗಮಣಿ ಕೆದಿಲ, ಜೇಸಿ ಪುನೀತ್ ಚಿದ್ಗಲ್ ಉಪಸ್ಥಿತರಿದ್ದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…