ಪಂಜ : ಜೇಸಿಐ ಪಂಜ ಪಂಚಶ್ರೀ ಮತ್ತು ಪ್ರಾ.ಆ.ಕೇಂದ್ರ ಪಂಜ ಇವುಗಳ ಆಶ್ರಯದಲ್ಲಿ ಪಂಜ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ಎಲ್ಕೆಜಿ, ಯುಕೆಜಿ ಪುಟಾಣಿಗಳಿಗೆ ಮಕ್ಕಳ ತಜ್ಞರಾದ ಪುತ್ತೂರು ಪ್ರಾ.ಆ.ಕೇಂದ್ರದ ಡಾ. ಅರ್ಚನಾ ಕರಿಕ್ಕಳ ಅವರು ಎಲ್ಲಾ 33 ಮಕ್ಕಳಿಗೆ ಶಾಲೆಯಲ್ಲಿ ತಪಾಸಣೆ ಮಾಡಿ ಔಷಧ ವಿತರಿಸಿದರು.
ಈ ಸಂದರ್ಭ ಜೇಸಿಐ ಘಟಕಾಧ್ಯಕ್ಷ ವಾಸುದೇವ ಮೇಲ್ಪಾಡಿ, ಕಾರ್ಯದರ್ಶಿ ಜೇಸಿ ಪ್ರವೀಣ್ ಕಾಯರ, ಪಂಜ ಪೂರ್ವ ಪ್ರಾಥಮಿಕ ಆಂಗ್ಲಮಾದ್ಯಮ ಶಾಲಾ ಕಾರ್ಯದರ್ಶಿ ದೇವಿಪ್ರಸಾದ್ ಜಾಕೆ, Sಜಾಂಜಿ ಸೋಮಶೇಖರ ನೇರಳ, ಸಮಿತಿ ಸದಸ್ಯ ವಾಚಣ್ಣ ಕೆರೆಮೂಲೆ, ಶಾಲಾ ಶಿಕ್ಷಕಿಯರಾದ ಅನಿತಾ, ಚೈತ್ರಾ ಹಾಗೂ ಸಹಾಯಕಿ ಸಹಕರಿಸಿದರು. ಜೇಸಿಐ ಪಂಜದ ನಿಕಟಪೂರ್ವಧ್ಯಕ್ಷ ಜೇಸಿ ಗುರುಪ್ರಸಾದ್ ತೋಟ, ಉಪಾಧ್ಯಕ್ಷ ಜೇಸಿ ನಾಗಮಣಿ ಕೆದಿಲ, ಜೇಸಿ ಪುನೀತ್ ಚಿದ್ಗಲ್ ಉಪಸ್ಥಿತರಿದ್ದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…