ಪಂಜ : ಜೇಸಿಐ ಪಂಜ ಪಂಚಶ್ರೀ ಮತ್ತು ಪ್ರಾ.ಆ.ಕೇಂದ್ರ ಪಂಜ ಇವುಗಳ ಆಶ್ರಯದಲ್ಲಿ ಪಂಜ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ಎಲ್ಕೆಜಿ, ಯುಕೆಜಿ ಪುಟಾಣಿಗಳಿಗೆ ಮಕ್ಕಳ ತಜ್ಞರಾದ ಪುತ್ತೂರು ಪ್ರಾ.ಆ.ಕೇಂದ್ರದ ಡಾ. ಅರ್ಚನಾ ಕರಿಕ್ಕಳ ಅವರು ಎಲ್ಲಾ 33 ಮಕ್ಕಳಿಗೆ ಶಾಲೆಯಲ್ಲಿ ತಪಾಸಣೆ ಮಾಡಿ ಔಷಧ ವಿತರಿಸಿದರು.
ಈ ಸಂದರ್ಭ ಜೇಸಿಐ ಘಟಕಾಧ್ಯಕ್ಷ ವಾಸುದೇವ ಮೇಲ್ಪಾಡಿ, ಕಾರ್ಯದರ್ಶಿ ಜೇಸಿ ಪ್ರವೀಣ್ ಕಾಯರ, ಪಂಜ ಪೂರ್ವ ಪ್ರಾಥಮಿಕ ಆಂಗ್ಲಮಾದ್ಯಮ ಶಾಲಾ ಕಾರ್ಯದರ್ಶಿ ದೇವಿಪ್ರಸಾದ್ ಜಾಕೆ, Sಜಾಂಜಿ ಸೋಮಶೇಖರ ನೇರಳ, ಸಮಿತಿ ಸದಸ್ಯ ವಾಚಣ್ಣ ಕೆರೆಮೂಲೆ, ಶಾಲಾ ಶಿಕ್ಷಕಿಯರಾದ ಅನಿತಾ, ಚೈತ್ರಾ ಹಾಗೂ ಸಹಾಯಕಿ ಸಹಕರಿಸಿದರು. ಜೇಸಿಐ ಪಂಜದ ನಿಕಟಪೂರ್ವಧ್ಯಕ್ಷ ಜೇಸಿ ಗುರುಪ್ರಸಾದ್ ತೋಟ, ಉಪಾಧ್ಯಕ್ಷ ಜೇಸಿ ನಾಗಮಣಿ ಕೆದಿಲ, ಜೇಸಿ ಪುನೀತ್ ಚಿದ್ಗಲ್ ಉಪಸ್ಥಿತರಿದ್ದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…