ಪಂಜ : ಜೇಸಿಐ ಪಂಜ ಪಂಚಶ್ರೀ ಮತ್ತು ಪ್ರಾ.ಆ.ಕೇಂದ್ರ ಪಂಜ ಇವುಗಳ ಆಶ್ರಯದಲ್ಲಿ ಪಂಜ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ಎಲ್ಕೆಜಿ, ಯುಕೆಜಿ ಪುಟಾಣಿಗಳಿಗೆ ಮಕ್ಕಳ ತಜ್ಞರಾದ ಪುತ್ತೂರು ಪ್ರಾ.ಆ.ಕೇಂದ್ರದ ಡಾ. ಅರ್ಚನಾ ಕರಿಕ್ಕಳ ಅವರು ಎಲ್ಲಾ 33 ಮಕ್ಕಳಿಗೆ ಶಾಲೆಯಲ್ಲಿ ತಪಾಸಣೆ ಮಾಡಿ ಔಷಧ ವಿತರಿಸಿದರು.
ಈ ಸಂದರ್ಭ ಜೇಸಿಐ ಘಟಕಾಧ್ಯಕ್ಷ ವಾಸುದೇವ ಮೇಲ್ಪಾಡಿ, ಕಾರ್ಯದರ್ಶಿ ಜೇಸಿ ಪ್ರವೀಣ್ ಕಾಯರ, ಪಂಜ ಪೂರ್ವ ಪ್ರಾಥಮಿಕ ಆಂಗ್ಲಮಾದ್ಯಮ ಶಾಲಾ ಕಾರ್ಯದರ್ಶಿ ದೇವಿಪ್ರಸಾದ್ ಜಾಕೆ, Sಜಾಂಜಿ ಸೋಮಶೇಖರ ನೇರಳ, ಸಮಿತಿ ಸದಸ್ಯ ವಾಚಣ್ಣ ಕೆರೆಮೂಲೆ, ಶಾಲಾ ಶಿಕ್ಷಕಿಯರಾದ ಅನಿತಾ, ಚೈತ್ರಾ ಹಾಗೂ ಸಹಾಯಕಿ ಸಹಕರಿಸಿದರು. ಜೇಸಿಐ ಪಂಜದ ನಿಕಟಪೂರ್ವಧ್ಯಕ್ಷ ಜೇಸಿ ಗುರುಪ್ರಸಾದ್ ತೋಟ, ಉಪಾಧ್ಯಕ್ಷ ಜೇಸಿ ನಾಗಮಣಿ ಕೆದಿಲ, ಜೇಸಿ ಪುನೀತ್ ಚಿದ್ಗಲ್ ಉಪಸ್ಥಿತರಿದ್ದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…