ಪಂಜ : ಜೇಸಿಐ ಪಂಜ ಪಂಚಶ್ರೀ ಮತ್ತು ಪ್ರಾ.ಆ.ಕೇಂದ್ರ ಪಂಜ ಇವುಗಳ ಆಶ್ರಯದಲ್ಲಿ ಪಂಜ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ಎಲ್ಕೆಜಿ, ಯುಕೆಜಿ ಪುಟಾಣಿಗಳಿಗೆ ಮಕ್ಕಳ ತಜ್ಞರಾದ ಪುತ್ತೂರು ಪ್ರಾ.ಆ.ಕೇಂದ್ರದ ಡಾ. ಅರ್ಚನಾ ಕರಿಕ್ಕಳ ಅವರು ಎಲ್ಲಾ 33 ಮಕ್ಕಳಿಗೆ ಶಾಲೆಯಲ್ಲಿ ತಪಾಸಣೆ ಮಾಡಿ ಔಷಧ ವಿತರಿಸಿದರು.
ಈ ಸಂದರ್ಭ ಜೇಸಿಐ ಘಟಕಾಧ್ಯಕ್ಷ ವಾಸುದೇವ ಮೇಲ್ಪಾಡಿ, ಕಾರ್ಯದರ್ಶಿ ಜೇಸಿ ಪ್ರವೀಣ್ ಕಾಯರ, ಪಂಜ ಪೂರ್ವ ಪ್ರಾಥಮಿಕ ಆಂಗ್ಲಮಾದ್ಯಮ ಶಾಲಾ ಕಾರ್ಯದರ್ಶಿ ದೇವಿಪ್ರಸಾದ್ ಜಾಕೆ, Sಜಾಂಜಿ ಸೋಮಶೇಖರ ನೇರಳ, ಸಮಿತಿ ಸದಸ್ಯ ವಾಚಣ್ಣ ಕೆರೆಮೂಲೆ, ಶಾಲಾ ಶಿಕ್ಷಕಿಯರಾದ ಅನಿತಾ, ಚೈತ್ರಾ ಹಾಗೂ ಸಹಾಯಕಿ ಸಹಕರಿಸಿದರು. ಜೇಸಿಐ ಪಂಜದ ನಿಕಟಪೂರ್ವಧ್ಯಕ್ಷ ಜೇಸಿ ಗುರುಪ್ರಸಾದ್ ತೋಟ, ಉಪಾಧ್ಯಕ್ಷ ಜೇಸಿ ನಾಗಮಣಿ ಕೆದಿಲ, ಜೇಸಿ ಪುನೀತ್ ಚಿದ್ಗಲ್ ಉಪಸ್ಥಿತರಿದ್ದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…