ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿಯ ನೂತನ ಅಧ್ಯಕ್ಷರಾಗಿ ಜೇಸೀ ದೇವರಾಜ್ ಕುದ್ಪಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.
ಘಟಕದ ನಿಕಟಪೂರ್ವ ಅಧ್ಯಕ್ಷರಾಗಿ ಜೇಸೀ ತೀರ್ಥವರ್ಣ ಬಳ್ಳಡ್ಕ, ಜೇಸೀ ಕಾರ್ಯದರ್ಶಿಯಾಗಿ ಜೇಸೀ ಚೇತನ್ ಅಮೆಮನೆ, ಘಟಕ ಉಪಾಧ್ಯಕ್ಷರಾಗಿ ಜೇಸೀ ಅಭಿಜ್ಞಾ ಬೊಮ್ಮೆಟ್ಟಿ, ವ್ಯವಹಾರ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ಬಶೀರ್ ಯು.ಪಿ., ವ್ಯಕ್ತಿತ್ವ ವಿಕಸನ ಉಪಾಧ್ಯಕ್ಷರಾಗಿ ಜೇಸೀ ಶುೃತಿ ತೀರ್ಥವರ್ಣ ಬಳ್ಳಡ್ಕ, ಸಾರ್ವಜನಿಕ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ರವಿ ಬೊಮ್ಮೆಟ್ಟಿ, ಕಮ್ಯುನಿಟಿ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ದಿವ್ಯಾ ಚೇತನ್ ಅಮೆಮನೆ ಆಯ್ಕೆಯಾದರು.
ನೂತನ ಜೇಸಿರೆಟ್ ಅಧ್ಯಕ್ಷೆಯಾಗಿ ಚೈತನ್ಯ ದೇವರಾಜ್ ಕುದ್ಪಾಜೆ, ಖಜಾಂಜಿಯಾಗಿ ಜೇಸೀ ಶೋಭಾ ಅಶೋಕ್ ಚೂಂತಾರು, ಜೊತೆ ಕಾರ್ಯದರ್ಶಿಯಾಗಿ ಜೇಸೀ ದೀಕ್ಷಿತ್ ಪಾನತ್ತಿಲ, ಜೇಸೀ ಸಪ್ತಾಹ ನಿರ್ದೇಶಕರಾಗಿ ಜೇಸೀ ರಂಜಿತ್ ಕುಕ್ಕೆಟ್ಟಿ, ಯುವಜೇಸೀ ನಿರ್ದೇಶಕರಾಗಿ ಜೇಸೀ ಗುರುರಾಜ್ ಅಜ್ಜಾವರ, ಘಟಕದ ನಿರ್ದೇಶಕರಾಗಿ ಜೇಸೀ ಚಂದ್ರಶೇಖರ ಕನಕಮಜಲು, ಪಯಸ್ವಿನಿ ಘಟಕದ ಗೃಹ ಪತ್ರಿಕೆಯ ಸಂಪಾದಕರಾಗಿ ಜೇಸೀ ಮರಿಯಾಜ್ಯೋತಿ, ಕಮ್ಯುನಿಟಿ ನಿರ್ದೇಶಕರಾಗಿ ಜೇಸೀ ಯೋಗೀಶ್ ಚೂಂತಾರು ಆಯ್ಕೆಯಾಗಿರುತ್ತಾರೆ.
ಈ ಸಂದರ್ಭದಲ್ಲಿ ಘಟಕದ ಪೂರ್ವಾಧ್ಯಕ್ಷ ಜೇಸೀ ಅಬ್ದುಲ್ಲ ಎ. ಇವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಪೂರ್ವಾಧ್ಯಕ್ಷ ಜೇಸಿಐ ಸೆನೆಟರ್ ಎಂ.ಬಿ. ಸದಾಶಿವ, ಜೇಸೀ ಜಯಪ್ರಕಾಶ್ ಕಾನತ್ತಿಲ, ಜೇಸೀ ದಿನೇಶ್ ಅಂಬೆಕಲ್ಲು, ಜೇಸೀ ಸೀತಾರಾಮ ಕೇವಳ, ಜೇಸೀ ದೇವಿಪ್ರಸಾದ್ ಕುದ್ಪಾಜೆ ಭಾಗವಹಿಸಿದ್ದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…