ಸುದ್ದಿಗಳು

ಜೇಸಿಐ ಸುಳ್ಯ ಪಯಸ್ವಿನಿಯ ನೂತನ ಅಧ್ಯಕ್ಷರಾಗಿ ದೇವರಾಜ್ ಕುದ್ಪಾಜೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿಯ ನೂತನ ಅಧ್ಯಕ್ಷರಾಗಿ ಜೇಸೀ ದೇವರಾಜ್ ಕುದ್ಪಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.

Advertisement
Advertisement

ಘಟಕದ ನಿಕಟಪೂರ್ವ ಅಧ್ಯಕ್ಷರಾಗಿ ಜೇಸೀ ತೀರ್ಥವರ್ಣ ಬಳ್ಳಡ್ಕ, ಜೇಸೀ ಕಾರ್ಯದರ್ಶಿಯಾಗಿ ಜೇಸೀ ಚೇತನ್ ಅಮೆಮನೆ, ಘಟಕ ಉಪಾಧ್ಯಕ್ಷರಾಗಿ ಜೇಸೀ ಅಭಿಜ್ಞಾ ಬೊಮ್ಮೆಟ್ಟಿ, ವ್ಯವಹಾರ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ಬಶೀರ್ ಯು.ಪಿ., ವ್ಯಕ್ತಿತ್ವ ವಿಕಸನ ಉಪಾಧ್ಯಕ್ಷರಾಗಿ ಜೇಸೀ ಶುೃತಿ ತೀರ್ಥವರ್ಣ ಬಳ್ಳಡ್ಕ, ಸಾರ್ವಜನಿಕ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ರವಿ ಬೊಮ್ಮೆಟ್ಟಿ, ಕಮ್ಯುನಿಟಿ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ದಿವ್ಯಾ ಚೇತನ್ ಅಮೆಮನೆ ಆಯ್ಕೆಯಾದರು.

ನೂತನ ಜೇಸಿರೆಟ್ ಅಧ್ಯಕ್ಷೆಯಾಗಿ ಚೈತನ್ಯ ದೇವರಾಜ್ ಕುದ್ಪಾಜೆ, ಖಜಾಂಜಿಯಾಗಿ ಜೇಸೀ ಶೋಭಾ ಅಶೋಕ್ ಚೂಂತಾರು, ಜೊತೆ ಕಾರ್ಯದರ್ಶಿಯಾಗಿ ಜೇಸೀ ದೀಕ್ಷಿತ್ ಪಾನತ್ತಿಲ, ಜೇಸೀ ಸಪ್ತಾಹ ನಿರ್ದೇಶಕರಾಗಿ ಜೇಸೀ ರಂಜಿತ್ ಕುಕ್ಕೆಟ್ಟಿ, ಯುವಜೇಸೀ ನಿರ್ದೇಶಕರಾಗಿ ಜೇಸೀ ಗುರುರಾಜ್ ಅಜ್ಜಾವರ, ಘಟಕದ ನಿರ್ದೇಶಕರಾಗಿ ಜೇಸೀ ಚಂದ್ರಶೇಖರ ಕನಕಮಜಲು, ಪಯಸ್ವಿನಿ ಘಟಕದ ಗೃಹ ಪತ್ರಿಕೆಯ ಸಂಪಾದಕರಾಗಿ ಜೇಸೀ ಮರಿಯಾಜ್ಯೋತಿ, ಕಮ್ಯುನಿಟಿ ನಿರ್ದೇಶಕರಾಗಿ ಜೇಸೀ ಯೋಗೀಶ್ ಚೂಂತಾರು ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಘಟಕದ ಪೂರ್ವಾಧ್ಯಕ್ಷ ಜೇಸೀ ಅಬ್ದುಲ್ಲ ಎ. ಇವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಪೂರ್ವಾಧ್ಯಕ್ಷ ಜೇಸಿಐ ಸೆನೆಟರ್ ಎಂ.ಬಿ. ಸದಾಶಿವ, ಜೇಸೀ ಜಯಪ್ರಕಾಶ್ ಕಾನತ್ತಿಲ, ಜೇಸೀ ದಿನೇಶ್ ಅಂಬೆಕಲ್ಲು, ಜೇಸೀ ಸೀತಾರಾಮ ಕೇವಳ, ಜೇಸೀ ದೇವಿಪ್ರಸಾದ್ ಕುದ್ಪಾಜೆ ಭಾಗವಹಿಸಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

27 minutes ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

8 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

14 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

1 day ago