Advertisement
ಸುದ್ದಿಗಳು

ಜೇಸಿಐ ಸುಳ್ಯ ಪಯಸ್ವಿನಿಯ ನೂತನ ಅಧ್ಯಕ್ಷರಾಗಿ ದೇವರಾಜ್ ಕುದ್ಪಾಜೆ

Share

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿಯ ನೂತನ ಅಧ್ಯಕ್ಷರಾಗಿ ಜೇಸೀ ದೇವರಾಜ್ ಕುದ್ಪಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.

ಘಟಕದ ನಿಕಟಪೂರ್ವ ಅಧ್ಯಕ್ಷರಾಗಿ ಜೇಸೀ ತೀರ್ಥವರ್ಣ ಬಳ್ಳಡ್ಕ, ಜೇಸೀ ಕಾರ್ಯದರ್ಶಿಯಾಗಿ ಜೇಸೀ ಚೇತನ್ ಅಮೆಮನೆ, ಘಟಕ ಉಪಾಧ್ಯಕ್ಷರಾಗಿ ಜೇಸೀ ಅಭಿಜ್ಞಾ ಬೊಮ್ಮೆಟ್ಟಿ, ವ್ಯವಹಾರ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ಬಶೀರ್ ಯು.ಪಿ., ವ್ಯಕ್ತಿತ್ವ ವಿಕಸನ ಉಪಾಧ್ಯಕ್ಷರಾಗಿ ಜೇಸೀ ಶುೃತಿ ತೀರ್ಥವರ್ಣ ಬಳ್ಳಡ್ಕ, ಸಾರ್ವಜನಿಕ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ರವಿ ಬೊಮ್ಮೆಟ್ಟಿ, ಕಮ್ಯುನಿಟಿ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ದಿವ್ಯಾ ಚೇತನ್ ಅಮೆಮನೆ ಆಯ್ಕೆಯಾದರು.

ನೂತನ ಜೇಸಿರೆಟ್ ಅಧ್ಯಕ್ಷೆಯಾಗಿ ಚೈತನ್ಯ ದೇವರಾಜ್ ಕುದ್ಪಾಜೆ, ಖಜಾಂಜಿಯಾಗಿ ಜೇಸೀ ಶೋಭಾ ಅಶೋಕ್ ಚೂಂತಾರು, ಜೊತೆ ಕಾರ್ಯದರ್ಶಿಯಾಗಿ ಜೇಸೀ ದೀಕ್ಷಿತ್ ಪಾನತ್ತಿಲ, ಜೇಸೀ ಸಪ್ತಾಹ ನಿರ್ದೇಶಕರಾಗಿ ಜೇಸೀ ರಂಜಿತ್ ಕುಕ್ಕೆಟ್ಟಿ, ಯುವಜೇಸೀ ನಿರ್ದೇಶಕರಾಗಿ ಜೇಸೀ ಗುರುರಾಜ್ ಅಜ್ಜಾವರ, ಘಟಕದ ನಿರ್ದೇಶಕರಾಗಿ ಜೇಸೀ ಚಂದ್ರಶೇಖರ ಕನಕಮಜಲು, ಪಯಸ್ವಿನಿ ಘಟಕದ ಗೃಹ ಪತ್ರಿಕೆಯ ಸಂಪಾದಕರಾಗಿ ಜೇಸೀ ಮರಿಯಾಜ್ಯೋತಿ, ಕಮ್ಯುನಿಟಿ ನಿರ್ದೇಶಕರಾಗಿ ಜೇಸೀ ಯೋಗೀಶ್ ಚೂಂತಾರು ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಘಟಕದ ಪೂರ್ವಾಧ್ಯಕ್ಷ ಜೇಸೀ ಅಬ್ದುಲ್ಲ ಎ. ಇವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಪೂರ್ವಾಧ್ಯಕ್ಷ ಜೇಸಿಐ ಸೆನೆಟರ್ ಎಂ.ಬಿ. ಸದಾಶಿವ, ಜೇಸೀ ಜಯಪ್ರಕಾಶ್ ಕಾನತ್ತಿಲ, ಜೇಸೀ ದಿನೇಶ್ ಅಂಬೆಕಲ್ಲು, ಜೇಸೀ ಸೀತಾರಾಮ ಕೇವಳ, ಜೇಸೀ ದೇವಿಪ್ರಸಾದ್ ಕುದ್ಪಾಜೆ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

10 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

11 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

11 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

11 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

12 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

15 hours ago