ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿಯ ನೂತನ ಅಧ್ಯಕ್ಷರಾಗಿ ಜೇಸೀ ದೇವರಾಜ್ ಕುದ್ಪಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.
ಘಟಕದ ನಿಕಟಪೂರ್ವ ಅಧ್ಯಕ್ಷರಾಗಿ ಜೇಸೀ ತೀರ್ಥವರ್ಣ ಬಳ್ಳಡ್ಕ, ಜೇಸೀ ಕಾರ್ಯದರ್ಶಿಯಾಗಿ ಜೇಸೀ ಚೇತನ್ ಅಮೆಮನೆ, ಘಟಕ ಉಪಾಧ್ಯಕ್ಷರಾಗಿ ಜೇಸೀ ಅಭಿಜ್ಞಾ ಬೊಮ್ಮೆಟ್ಟಿ, ವ್ಯವಹಾರ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ಬಶೀರ್ ಯು.ಪಿ., ವ್ಯಕ್ತಿತ್ವ ವಿಕಸನ ಉಪಾಧ್ಯಕ್ಷರಾಗಿ ಜೇಸೀ ಶುೃತಿ ತೀರ್ಥವರ್ಣ ಬಳ್ಳಡ್ಕ, ಸಾರ್ವಜನಿಕ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ರವಿ ಬೊಮ್ಮೆಟ್ಟಿ, ಕಮ್ಯುನಿಟಿ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ದಿವ್ಯಾ ಚೇತನ್ ಅಮೆಮನೆ ಆಯ್ಕೆಯಾದರು.
ನೂತನ ಜೇಸಿರೆಟ್ ಅಧ್ಯಕ್ಷೆಯಾಗಿ ಚೈತನ್ಯ ದೇವರಾಜ್ ಕುದ್ಪಾಜೆ, ಖಜಾಂಜಿಯಾಗಿ ಜೇಸೀ ಶೋಭಾ ಅಶೋಕ್ ಚೂಂತಾರು, ಜೊತೆ ಕಾರ್ಯದರ್ಶಿಯಾಗಿ ಜೇಸೀ ದೀಕ್ಷಿತ್ ಪಾನತ್ತಿಲ, ಜೇಸೀ ಸಪ್ತಾಹ ನಿರ್ದೇಶಕರಾಗಿ ಜೇಸೀ ರಂಜಿತ್ ಕುಕ್ಕೆಟ್ಟಿ, ಯುವಜೇಸೀ ನಿರ್ದೇಶಕರಾಗಿ ಜೇಸೀ ಗುರುರಾಜ್ ಅಜ್ಜಾವರ, ಘಟಕದ ನಿರ್ದೇಶಕರಾಗಿ ಜೇಸೀ ಚಂದ್ರಶೇಖರ ಕನಕಮಜಲು, ಪಯಸ್ವಿನಿ ಘಟಕದ ಗೃಹ ಪತ್ರಿಕೆಯ ಸಂಪಾದಕರಾಗಿ ಜೇಸೀ ಮರಿಯಾಜ್ಯೋತಿ, ಕಮ್ಯುನಿಟಿ ನಿರ್ದೇಶಕರಾಗಿ ಜೇಸೀ ಯೋಗೀಶ್ ಚೂಂತಾರು ಆಯ್ಕೆಯಾಗಿರುತ್ತಾರೆ.
ಈ ಸಂದರ್ಭದಲ್ಲಿ ಘಟಕದ ಪೂರ್ವಾಧ್ಯಕ್ಷ ಜೇಸೀ ಅಬ್ದುಲ್ಲ ಎ. ಇವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಪೂರ್ವಾಧ್ಯಕ್ಷ ಜೇಸಿಐ ಸೆನೆಟರ್ ಎಂ.ಬಿ. ಸದಾಶಿವ, ಜೇಸೀ ಜಯಪ್ರಕಾಶ್ ಕಾನತ್ತಿಲ, ಜೇಸೀ ದಿನೇಶ್ ಅಂಬೆಕಲ್ಲು, ಜೇಸೀ ಸೀತಾರಾಮ ಕೇವಳ, ಜೇಸೀ ದೇವಿಪ್ರಸಾದ್ ಕುದ್ಪಾಜೆ ಭಾಗವಹಿಸಿದ್ದರು.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…