Advertisement
ಸುದ್ದಿಗಳು

ಜೇಸಿಐ ಸುಳ್ಯ ಪಯಸ್ವಿನಿಯ ನೂತನ ಅಧ್ಯಕ್ಷರಾಗಿ ದೇವರಾಜ್ ಕುದ್ಪಾಜೆ

Share

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿಯ ನೂತನ ಅಧ್ಯಕ್ಷರಾಗಿ ಜೇಸೀ ದೇವರಾಜ್ ಕುದ್ಪಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.

ಘಟಕದ ನಿಕಟಪೂರ್ವ ಅಧ್ಯಕ್ಷರಾಗಿ ಜೇಸೀ ತೀರ್ಥವರ್ಣ ಬಳ್ಳಡ್ಕ, ಜೇಸೀ ಕಾರ್ಯದರ್ಶಿಯಾಗಿ ಜೇಸೀ ಚೇತನ್ ಅಮೆಮನೆ, ಘಟಕ ಉಪಾಧ್ಯಕ್ಷರಾಗಿ ಜೇಸೀ ಅಭಿಜ್ಞಾ ಬೊಮ್ಮೆಟ್ಟಿ, ವ್ಯವಹಾರ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ಬಶೀರ್ ಯು.ಪಿ., ವ್ಯಕ್ತಿತ್ವ ವಿಕಸನ ಉಪಾಧ್ಯಕ್ಷರಾಗಿ ಜೇಸೀ ಶುೃತಿ ತೀರ್ಥವರ್ಣ ಬಳ್ಳಡ್ಕ, ಸಾರ್ವಜನಿಕ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ರವಿ ಬೊಮ್ಮೆಟ್ಟಿ, ಕಮ್ಯುನಿಟಿ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ದಿವ್ಯಾ ಚೇತನ್ ಅಮೆಮನೆ ಆಯ್ಕೆಯಾದರು.

ನೂತನ ಜೇಸಿರೆಟ್ ಅಧ್ಯಕ್ಷೆಯಾಗಿ ಚೈತನ್ಯ ದೇವರಾಜ್ ಕುದ್ಪಾಜೆ, ಖಜಾಂಜಿಯಾಗಿ ಜೇಸೀ ಶೋಭಾ ಅಶೋಕ್ ಚೂಂತಾರು, ಜೊತೆ ಕಾರ್ಯದರ್ಶಿಯಾಗಿ ಜೇಸೀ ದೀಕ್ಷಿತ್ ಪಾನತ್ತಿಲ, ಜೇಸೀ ಸಪ್ತಾಹ ನಿರ್ದೇಶಕರಾಗಿ ಜೇಸೀ ರಂಜಿತ್ ಕುಕ್ಕೆಟ್ಟಿ, ಯುವಜೇಸೀ ನಿರ್ದೇಶಕರಾಗಿ ಜೇಸೀ ಗುರುರಾಜ್ ಅಜ್ಜಾವರ, ಘಟಕದ ನಿರ್ದೇಶಕರಾಗಿ ಜೇಸೀ ಚಂದ್ರಶೇಖರ ಕನಕಮಜಲು, ಪಯಸ್ವಿನಿ ಘಟಕದ ಗೃಹ ಪತ್ರಿಕೆಯ ಸಂಪಾದಕರಾಗಿ ಜೇಸೀ ಮರಿಯಾಜ್ಯೋತಿ, ಕಮ್ಯುನಿಟಿ ನಿರ್ದೇಶಕರಾಗಿ ಜೇಸೀ ಯೋಗೀಶ್ ಚೂಂತಾರು ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಘಟಕದ ಪೂರ್ವಾಧ್ಯಕ್ಷ ಜೇಸೀ ಅಬ್ದುಲ್ಲ ಎ. ಇವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಪೂರ್ವಾಧ್ಯಕ್ಷ ಜೇಸಿಐ ಸೆನೆಟರ್ ಎಂ.ಬಿ. ಸದಾಶಿವ, ಜೇಸೀ ಜಯಪ್ರಕಾಶ್ ಕಾನತ್ತಿಲ, ಜೇಸೀ ದಿನೇಶ್ ಅಂಬೆಕಲ್ಲು, ಜೇಸೀ ಸೀತಾರಾಮ ಕೇವಳ, ಜೇಸೀ ದೇವಿಪ್ರಸಾದ್ ಕುದ್ಪಾಜೆ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

3 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

11 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

13 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

14 hours ago