Advertisement
ಸುದ್ದಿಗಳು

ಜೇಸಿಐ ಸುಳ್ಯ ಪಯಸ್ವಿನಿಯ ನೂತನ ಅಧ್ಯಕ್ಷರಾಗಿ ದೇವರಾಜ್ ಕುದ್ಪಾಜೆ

Share

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿಯ ನೂತನ ಅಧ್ಯಕ್ಷರಾಗಿ ಜೇಸೀ ದೇವರಾಜ್ ಕುದ್ಪಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.

Advertisement
Advertisement

ಘಟಕದ ನಿಕಟಪೂರ್ವ ಅಧ್ಯಕ್ಷರಾಗಿ ಜೇಸೀ ತೀರ್ಥವರ್ಣ ಬಳ್ಳಡ್ಕ, ಜೇಸೀ ಕಾರ್ಯದರ್ಶಿಯಾಗಿ ಜೇಸೀ ಚೇತನ್ ಅಮೆಮನೆ, ಘಟಕ ಉಪಾಧ್ಯಕ್ಷರಾಗಿ ಜೇಸೀ ಅಭಿಜ್ಞಾ ಬೊಮ್ಮೆಟ್ಟಿ, ವ್ಯವಹಾರ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ಬಶೀರ್ ಯು.ಪಿ., ವ್ಯಕ್ತಿತ್ವ ವಿಕಸನ ಉಪಾಧ್ಯಕ್ಷರಾಗಿ ಜೇಸೀ ಶುೃತಿ ತೀರ್ಥವರ್ಣ ಬಳ್ಳಡ್ಕ, ಸಾರ್ವಜನಿಕ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ರವಿ ಬೊಮ್ಮೆಟ್ಟಿ, ಕಮ್ಯುನಿಟಿ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ದಿವ್ಯಾ ಚೇತನ್ ಅಮೆಮನೆ ಆಯ್ಕೆಯಾದರು.

Advertisement

ನೂತನ ಜೇಸಿರೆಟ್ ಅಧ್ಯಕ್ಷೆಯಾಗಿ ಚೈತನ್ಯ ದೇವರಾಜ್ ಕುದ್ಪಾಜೆ, ಖಜಾಂಜಿಯಾಗಿ ಜೇಸೀ ಶೋಭಾ ಅಶೋಕ್ ಚೂಂತಾರು, ಜೊತೆ ಕಾರ್ಯದರ್ಶಿಯಾಗಿ ಜೇಸೀ ದೀಕ್ಷಿತ್ ಪಾನತ್ತಿಲ, ಜೇಸೀ ಸಪ್ತಾಹ ನಿರ್ದೇಶಕರಾಗಿ ಜೇಸೀ ರಂಜಿತ್ ಕುಕ್ಕೆಟ್ಟಿ, ಯುವಜೇಸೀ ನಿರ್ದೇಶಕರಾಗಿ ಜೇಸೀ ಗುರುರಾಜ್ ಅಜ್ಜಾವರ, ಘಟಕದ ನಿರ್ದೇಶಕರಾಗಿ ಜೇಸೀ ಚಂದ್ರಶೇಖರ ಕನಕಮಜಲು, ಪಯಸ್ವಿನಿ ಘಟಕದ ಗೃಹ ಪತ್ರಿಕೆಯ ಸಂಪಾದಕರಾಗಿ ಜೇಸೀ ಮರಿಯಾಜ್ಯೋತಿ, ಕಮ್ಯುನಿಟಿ ನಿರ್ದೇಶಕರಾಗಿ ಜೇಸೀ ಯೋಗೀಶ್ ಚೂಂತಾರು ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಘಟಕದ ಪೂರ್ವಾಧ್ಯಕ್ಷ ಜೇಸೀ ಅಬ್ದುಲ್ಲ ಎ. ಇವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಪೂರ್ವಾಧ್ಯಕ್ಷ ಜೇಸಿಐ ಸೆನೆಟರ್ ಎಂ.ಬಿ. ಸದಾಶಿವ, ಜೇಸೀ ಜಯಪ್ರಕಾಶ್ ಕಾನತ್ತಿಲ, ಜೇಸೀ ದಿನೇಶ್ ಅಂಬೆಕಲ್ಲು, ಜೇಸೀ ಸೀತಾರಾಮ ಕೇವಳ, ಜೇಸೀ ದೇವಿಪ್ರಸಾದ್ ಕುದ್ಪಾಜೆ ಭಾಗವಹಿಸಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

17 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

18 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

19 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

19 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

21 hours ago