ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿಯ ನೂತನ ಅಧ್ಯಕ್ಷರಾಗಿ ಜೇಸೀ ದೇವರಾಜ್ ಕುದ್ಪಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.
ಘಟಕದ ನಿಕಟಪೂರ್ವ ಅಧ್ಯಕ್ಷರಾಗಿ ಜೇಸೀ ತೀರ್ಥವರ್ಣ ಬಳ್ಳಡ್ಕ, ಜೇಸೀ ಕಾರ್ಯದರ್ಶಿಯಾಗಿ ಜೇಸೀ ಚೇತನ್ ಅಮೆಮನೆ, ಘಟಕ ಉಪಾಧ್ಯಕ್ಷರಾಗಿ ಜೇಸೀ ಅಭಿಜ್ಞಾ ಬೊಮ್ಮೆಟ್ಟಿ, ವ್ಯವಹಾರ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ಬಶೀರ್ ಯು.ಪಿ., ವ್ಯಕ್ತಿತ್ವ ವಿಕಸನ ಉಪಾಧ್ಯಕ್ಷರಾಗಿ ಜೇಸೀ ಶುೃತಿ ತೀರ್ಥವರ್ಣ ಬಳ್ಳಡ್ಕ, ಸಾರ್ವಜನಿಕ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ರವಿ ಬೊಮ್ಮೆಟ್ಟಿ, ಕಮ್ಯುನಿಟಿ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ದಿವ್ಯಾ ಚೇತನ್ ಅಮೆಮನೆ ಆಯ್ಕೆಯಾದರು.
ನೂತನ ಜೇಸಿರೆಟ್ ಅಧ್ಯಕ್ಷೆಯಾಗಿ ಚೈತನ್ಯ ದೇವರಾಜ್ ಕುದ್ಪಾಜೆ, ಖಜಾಂಜಿಯಾಗಿ ಜೇಸೀ ಶೋಭಾ ಅಶೋಕ್ ಚೂಂತಾರು, ಜೊತೆ ಕಾರ್ಯದರ್ಶಿಯಾಗಿ ಜೇಸೀ ದೀಕ್ಷಿತ್ ಪಾನತ್ತಿಲ, ಜೇಸೀ ಸಪ್ತಾಹ ನಿರ್ದೇಶಕರಾಗಿ ಜೇಸೀ ರಂಜಿತ್ ಕುಕ್ಕೆಟ್ಟಿ, ಯುವಜೇಸೀ ನಿರ್ದೇಶಕರಾಗಿ ಜೇಸೀ ಗುರುರಾಜ್ ಅಜ್ಜಾವರ, ಘಟಕದ ನಿರ್ದೇಶಕರಾಗಿ ಜೇಸೀ ಚಂದ್ರಶೇಖರ ಕನಕಮಜಲು, ಪಯಸ್ವಿನಿ ಘಟಕದ ಗೃಹ ಪತ್ರಿಕೆಯ ಸಂಪಾದಕರಾಗಿ ಜೇಸೀ ಮರಿಯಾಜ್ಯೋತಿ, ಕಮ್ಯುನಿಟಿ ನಿರ್ದೇಶಕರಾಗಿ ಜೇಸೀ ಯೋಗೀಶ್ ಚೂಂತಾರು ಆಯ್ಕೆಯಾಗಿರುತ್ತಾರೆ.
ಈ ಸಂದರ್ಭದಲ್ಲಿ ಘಟಕದ ಪೂರ್ವಾಧ್ಯಕ್ಷ ಜೇಸೀ ಅಬ್ದುಲ್ಲ ಎ. ಇವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಪೂರ್ವಾಧ್ಯಕ್ಷ ಜೇಸಿಐ ಸೆನೆಟರ್ ಎಂ.ಬಿ. ಸದಾಶಿವ, ಜೇಸೀ ಜಯಪ್ರಕಾಶ್ ಕಾನತ್ತಿಲ, ಜೇಸೀ ದಿನೇಶ್ ಅಂಬೆಕಲ್ಲು, ಜೇಸೀ ಸೀತಾರಾಮ ಕೇವಳ, ಜೇಸೀ ದೇವಿಪ್ರಸಾದ್ ಕುದ್ಪಾಜೆ ಭಾಗವಹಿಸಿದ್ದರು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…