Advertisement
ಸುದ್ದಿಗಳು

ಜೇಸಿಐ ಸುಳ್ಯ ಪಯಸ್ವಿನಿಯ ನೂತನ ಅಧ್ಯಕ್ಷರಾಗಿ ದೇವರಾಜ್ ಕುದ್ಪಾಜೆ

Share

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿಯ ನೂತನ ಅಧ್ಯಕ್ಷರಾಗಿ ಜೇಸೀ ದೇವರಾಜ್ ಕುದ್ಪಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.

ಘಟಕದ ನಿಕಟಪೂರ್ವ ಅಧ್ಯಕ್ಷರಾಗಿ ಜೇಸೀ ತೀರ್ಥವರ್ಣ ಬಳ್ಳಡ್ಕ, ಜೇಸೀ ಕಾರ್ಯದರ್ಶಿಯಾಗಿ ಜೇಸೀ ಚೇತನ್ ಅಮೆಮನೆ, ಘಟಕ ಉಪಾಧ್ಯಕ್ಷರಾಗಿ ಜೇಸೀ ಅಭಿಜ್ಞಾ ಬೊಮ್ಮೆಟ್ಟಿ, ವ್ಯವಹಾರ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ಬಶೀರ್ ಯು.ಪಿ., ವ್ಯಕ್ತಿತ್ವ ವಿಕಸನ ಉಪಾಧ್ಯಕ್ಷರಾಗಿ ಜೇಸೀ ಶುೃತಿ ತೀರ್ಥವರ್ಣ ಬಳ್ಳಡ್ಕ, ಸಾರ್ವಜನಿಕ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ರವಿ ಬೊಮ್ಮೆಟ್ಟಿ, ಕಮ್ಯುನಿಟಿ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ದಿವ್ಯಾ ಚೇತನ್ ಅಮೆಮನೆ ಆಯ್ಕೆಯಾದರು.

ನೂತನ ಜೇಸಿರೆಟ್ ಅಧ್ಯಕ್ಷೆಯಾಗಿ ಚೈತನ್ಯ ದೇವರಾಜ್ ಕುದ್ಪಾಜೆ, ಖಜಾಂಜಿಯಾಗಿ ಜೇಸೀ ಶೋಭಾ ಅಶೋಕ್ ಚೂಂತಾರು, ಜೊತೆ ಕಾರ್ಯದರ್ಶಿಯಾಗಿ ಜೇಸೀ ದೀಕ್ಷಿತ್ ಪಾನತ್ತಿಲ, ಜೇಸೀ ಸಪ್ತಾಹ ನಿರ್ದೇಶಕರಾಗಿ ಜೇಸೀ ರಂಜಿತ್ ಕುಕ್ಕೆಟ್ಟಿ, ಯುವಜೇಸೀ ನಿರ್ದೇಶಕರಾಗಿ ಜೇಸೀ ಗುರುರಾಜ್ ಅಜ್ಜಾವರ, ಘಟಕದ ನಿರ್ದೇಶಕರಾಗಿ ಜೇಸೀ ಚಂದ್ರಶೇಖರ ಕನಕಮಜಲು, ಪಯಸ್ವಿನಿ ಘಟಕದ ಗೃಹ ಪತ್ರಿಕೆಯ ಸಂಪಾದಕರಾಗಿ ಜೇಸೀ ಮರಿಯಾಜ್ಯೋತಿ, ಕಮ್ಯುನಿಟಿ ನಿರ್ದೇಶಕರಾಗಿ ಜೇಸೀ ಯೋಗೀಶ್ ಚೂಂತಾರು ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಘಟಕದ ಪೂರ್ವಾಧ್ಯಕ್ಷ ಜೇಸೀ ಅಬ್ದುಲ್ಲ ಎ. ಇವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಪೂರ್ವಾಧ್ಯಕ್ಷ ಜೇಸಿಐ ಸೆನೆಟರ್ ಎಂ.ಬಿ. ಸದಾಶಿವ, ಜೇಸೀ ಜಯಪ್ರಕಾಶ್ ಕಾನತ್ತಿಲ, ಜೇಸೀ ದಿನೇಶ್ ಅಂಬೆಕಲ್ಲು, ಜೇಸೀ ಸೀತಾರಾಮ ಕೇವಳ, ಜೇಸೀ ದೇವಿಪ್ರಸಾದ್ ಕುದ್ಪಾಜೆ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

5 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

7 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

7 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

9 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

14 hours ago