Advertisement
ಸುದ್ದಿಗಳು

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವಲಯ ಯುವಜೇಸೀ ತರಬೇತಿ ಕಮ್ಮಟ

Share

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ಆತಿಥ್ಯದಲ್ಲಿ ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲೆಯನ್ನೊಳಗೊಂಡ ವಲಯ ಯುವ ಜೇಸಿ ತರಬೇತಿ ಕಮ್ಮಟ `ಬೋರ್ನ್ ಟು ಬ್ಲೋಸಂ 2020′ ಕಾರ್ಯಾಗಾರ ಸುಳ್ಯ ಪರಿವಾರಕಾನದಲ್ಲಿ ಜರುಗಿತು. ಕಾರ್ಯಾಗಾರವನ್ನು ವಲಯಾಧ್ಯಕ್ಷ ಕಾರ್ತಿಕೇಯ ಮಧ್ಯಸ್ಥ ಉದ್ಘಾಟಿಸಿದರು. ಜೇಸೀಯಂತಹ ವ್ಯಕ್ತಿತ್ವ ವಿಕಸನ ಸಂಸ್ಥೆಯಲ್ಲಿ ಯುವ ಜನಾಂಗ ತಮ್ಮನ್ನು ತಾವು ತೊಡಗಿಸಿಕೊಂಡಾಗ ಭವಿಷ್ಯದಲ್ಲಿ ಪರಿಪೂರ್ಣ ನಾಯಕರಾಗಿ ಮೂಡಿಬರಲು ಸಹಕಾರಿಯಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಕೆ. ಆರ್. ಗಂಗಾಧರ ಮಾತನಾಡಿ `ದುಶ್ಚಟಗಳಿಂದ ದೂರವಿದ್ದು ಮಾದರಿ ಜೀವನವನ್ನು ನಡೆಸಿಕೊಂಡು, ಹಿರಿಯರನ್ನು ಗೌರವಿಸುವ ಮನೋಭಾವದ ಯುವ ಮನಸ್ಸು ಮುಂದಿನ ತಲೆಮಾರಿನ ದೊಡ್ಡ ಆಸ್ತಿ ಎಂದರು. ಜೇಸೀಐ ಮಾಜಿ ರಾಷ್ಟ್ರೀಯ ನಿರ್ದೇಶಕ ಚಂದ್ರಶೇಖರ ನಾಯರ್, ನಿಕಟಪೂರ್ವ ವಲಯಾಧ್ಯಕ್ಷ ಅಶೋಕ್ ಚೂಂತಾರು, ಪ್ರಾಂತ್ಯ ಉಪಾಧ್ಯಕ್ಷ ಪ್ರದೀಪ್ ಬಾಕಿಲ, ಯುವ ಜೇಸಿ ತರಬೇತಿ ಕಮ್ಮಟದ ಮುಖ್ಯ ತರಬೇತುದಾರ ಸತೀಶ್ ಭಟ್ ಬಿಳಿನೆಲೆ ಮತ್ತು ಜೇಸೀ ರಾಷ್ಟ್ರ ತರಬೇತುದಾರರಾದ ರಾಜೇಶ್ವರಿ ಡಿ. ಶೆಟ್ಟಿಯವರು ಉಪಸ್ಥಿತರಿದ್ದರು.

ವಲಯ ಯುವ ಜೇಸೀ ನಿರ್ದೇಶಕ ಮರಿಯಪ್ಪ ಸಭಾಧ್ಯಕ್ಷತೆ ವಹಿಸಿದ್ದರು. ಸುಳ್ಯ ಪಯಸ್ವಿನಿ ಜೇಸಿ ಅಧ್ಯಕ್ಷ ದೇವರಾಜ್ ಕುದ್ಪಾಜೆ, ಸಂಯೋಜಕ ಗುರುರಾಜ್ ಅಜ್ಜಾವರ, ಜೇಸೀರೆಟ್ ಅಧ್ಯಕ್ಷೆ ಚೈತನ್ಯ ದೇವರಾಜ್, ಯುವ ಜೇಸಿ ಅಧ್ಯಕ್ಷ ಚಿತ್ತಾರ ಬಂಟ್ವಾಳ್ ಮತ್ತು ಕಾರ್ಯದರ್ಶಿ ಚೇತನ ಅಮೆಮನೆ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

3 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

4 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

4 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

9 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

12 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

16 hours ago