ರಾಷ್ಟ್ರೀಯ

ಜೈ ಶ್ರೀ ರಾಮ್……| ಆ.5 ರಂದು ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ | 300 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ರಾಮ ಮಂದಿರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದೆ. ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆಪೇಜಾವರ  ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಮಾಹಿತಿ ನೀಡಿದ್ದಾರೆ.

Advertisement
Advertisement

ರಾಮ ಮಂದಿರ ನಿರ್ಮಾಣಕ್ಕೆ ಪೂಜೆ ನೆರವೇರಿಸುವ ಬಗ್ಗೆ ಶನಿವಾರ  ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌‌‌ ಸಭೆ ನಡೆದಿದೆ. ಈ ಸಭೆಯಲ್ಲಿ  ಆ.  5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ. 15 ಟ್ರಸ್ಟಿಗಳಲ್ಲಿ 12 ಮಂದಿ  ಸಭೆಯಲ್ಲಿ  ಭಾಗವಹಿಸಿದ್ದರು. ಉಳಿದವರು ಆನ್‌ ಲೈನ್‌ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಆನ್‌ ಲೈನ್‌ ಮೂಲಕ  ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನಶ್ರೀಗಳು ಭಾಗವಹಿಸಿದ್ದರು.

ಸುಮಾರು 3೦೦ ಕೋಟಿ ರೂಪಾಯಿ ವೆಚ್ಚದಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ. ಇದರ ಜೊತೆಗೆ ಆಸುಪಾಸಿನ 70 ಎಕ್ರೆ ಪರಿಸರದ ಅಭಿವೃದ್ದಿಗೆ 1000 ಕೋಟಿ ರೂ ಅವಶ್ಯಕತೆ ಇದೆ. ಇದಕ್ಕಾಗಿ ಬೇರೆ ಬೇರ ಕಂಪೆನಿಗಳ ಸಿಎಸ್ ಆರ್ ಫಂಡ್ ಮೂಲಕ ಹಣ ಸಂಗ್ರಹ ಮಾಡಲಾಗುವುದು ಅಲ್ಲದೆ ರಾಮಭಕ್ತರ ಪಾಲ್ಗೊಳ್ಳುವಿಕೆ ಮೂಲಕ ಹಣ ಸಂಗ್ರಹ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರತೀ ವ್ಯಕ್ತಿ ಈ ಕಾರ್ಯದಲ್ಲಿ ಭಾಗಿಯಾಗುವಂತೆ ಯೋಜನೆ ರೂಪಿಸಲಾಗುತ್ತಿದೆ.ಇದಕ್ಕಾಗಿ ವ್ಯಾಪಕ ಆಂದೋಲನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ದೇಶದಾದ್ಯಂತ ಈ ಆಂದೋಲನ ನವೆಂಬರ್ 25 ರಿಂದ ಡಿಸೆಂಬರ್ 25ತನಕ ವ್ಯಾಪಕ ಆಂದೋಲನ ನಡೆಯಲಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

4 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

5 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

5 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

5 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

5 hours ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

6 hours ago