ಸುದ್ದಿಗಳು

ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಇಂಟರ್ಯಾಕ್ಟ್ ದಾರಿದೀಪವಾಗಿದ್ದು, ವಿದ್ಯಾರ್ಥಿಗಳಲ್ಲಿ ಸಮಾಜಮುಖಿ ಚಿಂತನೆಗಳನ್ನು ಸೃಷ್ಠಿಸಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ವೇದಿಕೆಯಾಗಿದೆ ಎಂದು ಇಂಟರ್ಯಾಕ್ಟ್ ವಲಯ 15ರ ಝೋನಲ್ ಕೋಆರ್ಡಿನೇಟರ್ ಜಿತೇಂದ್ರ ಎನ್.ಎ ಹೇಳಿದರು.

Advertisement

ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಪ್ರಾಯೋಜಿತ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ಇಂಟರ್ಯಾಕ್ಟ್ ಕ್ಲಬ್‍ನ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದ ಅವರು ರೋಟರಿ ಧ್ಯೇಯಗಳನ್ನು ವಿದ್ಯಾರ್ಥಿಗಳು ಎಳವೆಯಲ್ಲೇ ಅರ್ಥ ಮಾಡಿಕೊಂಡರೆ ಅವರಲ್ಲಿ ನಾಯಕತ್ವದ, ವ್ಯಕ್ತಿತ್ವ ವಿಕಸನದ ಸಂಯಮದಂತಹ ಗುಣಗಳು ಬೆಳೆಯಲು ಸಾಧ್ಯ ಎಂದರು.

ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್‍ನ ನಿರ್ಗಮಿತ ಅಧ್ಯಕ್ಷೆ ಶ್ರೀನಿಧಿ ನೂತನ ಅಧ್ಯಕ್ಷೆ ಯಶ್ಮಿತಾ ಅವರಿಗೆ ಮತ್ತು ನಿರ್ಗಮಿತ ಕಾರ್ಯದರ್ಶಿ ಸಾಯಿಶ್ವೇತ ನೂತನ ಕಾರ್ಯದರ್ಶಿ ಮೇಘಶ್ರೀ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಸದಸ್ಯರಾಗಿ ಸೇರ್ಪಡೆಯಾದ 30 ಮಂದಿ ವಿದ್ಯಾರ್ಥಿಗಳನ್ನು ಪದಗ್ರಹಣ ಅಧಿಕಾರಿ ಹೂ ನೀಡಿ ಸ್ವಾಗತಿಸಿದರು.

ವಿದ್ಯಾಥಿಗಳಿಗೆ ಪ್ರಥಮ ಚಿಕಿತ್ಸೆಯ ಬಗ್ಗೆ ಹಿತಾಯು ಕ್ಲಿನಿಕ್‍ನ ವೈದ್ಯ ಡಾ.ಯಸ್ ಭಾರದ್ವಾಜ್ ಮಾಹಿತಿ ನೀಡಿದರು. ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ಬಿ ನರಸಿಂಹ ಜೋಶಿ ಅಧ್ಯಕ್ಷತೆ ವಹಿಸಿದ್ದರು.

Advertisement

ವೇದಿಕೆಯಲ್ಲಿ ಇಂಟರ್ಯಾಕ್ಟ್ ಚೆಯರ್ಮೆನ್ ಶಶಿಧರ್, ಇಂಟರ್ಯಾಕ್ಟ್ ಶಿಕ್ಷಕ ಸಂಯೋಜಕ ಗಣೇಶ್ ನಾಯಕ್, ಕಾರ್ಯದರ್ಶಿ ಗೋಪಾಲಕೃಷ್ಣ ಪಿ.ಎಸ್ ಉಪಸ್ಥಿತರಿದ್ದರು.

Advertisement

ಪೂರ್ವಾಧ್ಯಕ್ಷ ಸುಬ್ರಹ್ಮಣ್ಯ ಜೋಶಿ ಪ್ರಸ್ತಾವಿಸಿ ಸ್ವಾಗತಿಸಿದರು. ಮೇಘಶ್ರೀ ವಂದಿಸಿದರು.ವಿದ್ಯಾರ್ಥಿ ಶಿಕ್ಷಕಿ ಆಶಾ ಕಾರ್ಯಕ್ರಮ ನಿರೂಪಿಸಿದರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

2 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

2 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

2 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

13 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago

ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…

1 day ago