Advertisement

ಜ.12 : ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನಿಂದ ಕಬಡ್ಡಿ ಪಂದ್ಯಾಟ

Share

ಗುತ್ತಿಗಾರು: ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ವತಿಯಿಂದ 16ನೇ ವರ್ಷದ ಕಬಡ್ಡಿ ಪಂದ್ಯಾಟ ಮತ್ತು ರಸ್ತೆ ಓಟ ಸ್ಪರ್ಧೆ ಜ.12 ರಂದು ಬೆಳಗ್ಗೆ 9 ಗಂಟೆಗೆ ದ.ಕ.ಜಿ.ಪ.ಸ.ಮಾ.ಹಿ.ಪ್ರಾ.ಶಾಲೆ ಗುತ್ತಿಗಾರಿನಲ್ಲಿ ನಡೆಯಲಿದೆ.

65 ಕೆ.ಜಿ. ಪುರುಷರ ಆಹ್ವಾನಿತ ತಂಡಗಳ ಹಾಗೂ ಸುಳ್ಯ ತಾಲೂಕು ಮಟ್ಟದ 14 ವರ್ಷದ ಬಾಲಕ ಬಾಲಕಿಯರ ಮತ್ತು 17 ವರ್ಷದ ಬಾಲಕ ಬಾಲಕಿಯರ ಆಹ್ವಾನಿತ ತಂಡಗಳ ಕಬಡ್ಡಿ ಪಂದ್ಯಾಟ ನಡೆಯಲಿದೆ.

14 ವರ್ಷ ಹಾಗೂ 17 ವರ್ಷದ ಬಾಲಕ ಬಾಲಕಿಯರ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 5000 ನಗದು ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನ 3000 ನಗದು ಹಾಗೂ ಶಾಶ್ವತ ಫಲಕ, ಸೆಮಿಫೈನಲ್ ನಿರ್ಗಮಿತ 2 ತಂಡಕ್ಕೆ 2000 ನಗದು ಹಾಗೂ ಶಾಶ್ವತ ಫಲಕ ನೀಡಲಾಗುವುದು. 65 ಕೆ.ಜಿ ಪುರುಷರ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 5000 ನಗದು ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನ 4000 ನಗದು ಹಾಗೂ ಶಾಶ್ವತ ಫಲಕ, ಸೆಮಿಫೈನಲ್ ನಿರ್ಗಮಿತ 2 ತಂಡಕ್ಕೆ 2000 ನಗದು ಹಾಗೂ ಶಾಶ್ವತ ಫಲಕ ನೀಡಲಾಗುವುದು. 5 ವಿಭಾಗಗಳಿಗೆ ವೈಯಕ್ತಿಕ ಬಹುಮಾನಗಳಾದ ಉತ್ತಮ ದಾಳಗಾರ, ಹಿಡಿತಗಾರ ಹಾಗೂ ಸರ್ವಾಂಗೀಣ ಆಟಗಾರರಿಗೆ ನಗದು ಹಾಗೂ ಶಾಶ್ವತ ಫಲಕವಿರುವುದು.

10 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ರಸ್ತೆ ಓಟದಲ್ಲಿ ಪ್ರಥಮ ಬಹುಮಾನವಾಗಿ 500 ನಗದು ಹಾಗೂ ಚಿನ್ನದ ಪದಕ, ದ್ವಿತೀಯ ಬಹುಮಾನ 300 ನಗದು ಹಾಗೂ ಬೆಳ್ಳಿಯ ಪದಕ, ತೃತೀಯ ಬಹುಮಾನವಾಗಿ ನಗದು 200 ಹಾಗೂ ಕಂಚಿನ ಪದಕ ಮತ್ತು 4ರಿಂದ 10 ಸ್ಥಾನ ಪಡೆದ ಕ್ರೀಡಾಪಟುಗಳಿಗೆ ತಲಾ 100 ಹಾಗೂ ಕಂಚಿನ ಪದಕ ನೀಡಲಾಗುವುದು. ಈ ಬಗ್ಗೆ ಸಂಪರ್ಕಕ್ಕೆ: 9481620381 , 9448689861

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

6 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago