Advertisement

ಜ.12 : ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನಿಂದ ಕಬಡ್ಡಿ ಪಂದ್ಯಾಟ

Share

ಗುತ್ತಿಗಾರು: ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ವತಿಯಿಂದ 16ನೇ ವರ್ಷದ ಕಬಡ್ಡಿ ಪಂದ್ಯಾಟ ಮತ್ತು ರಸ್ತೆ ಓಟ ಸ್ಪರ್ಧೆ ಜ.12 ರಂದು ಬೆಳಗ್ಗೆ 9 ಗಂಟೆಗೆ ದ.ಕ.ಜಿ.ಪ.ಸ.ಮಾ.ಹಿ.ಪ್ರಾ.ಶಾಲೆ ಗುತ್ತಿಗಾರಿನಲ್ಲಿ ನಡೆಯಲಿದೆ.

Advertisement

65 ಕೆ.ಜಿ. ಪುರುಷರ ಆಹ್ವಾನಿತ ತಂಡಗಳ ಹಾಗೂ ಸುಳ್ಯ ತಾಲೂಕು ಮಟ್ಟದ 14 ವರ್ಷದ ಬಾಲಕ ಬಾಲಕಿಯರ ಮತ್ತು 17 ವರ್ಷದ ಬಾಲಕ ಬಾಲಕಿಯರ ಆಹ್ವಾನಿತ ತಂಡಗಳ ಕಬಡ್ಡಿ ಪಂದ್ಯಾಟ ನಡೆಯಲಿದೆ.

14 ವರ್ಷ ಹಾಗೂ 17 ವರ್ಷದ ಬಾಲಕ ಬಾಲಕಿಯರ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 5000 ನಗದು ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನ 3000 ನಗದು ಹಾಗೂ ಶಾಶ್ವತ ಫಲಕ, ಸೆಮಿಫೈನಲ್ ನಿರ್ಗಮಿತ 2 ತಂಡಕ್ಕೆ 2000 ನಗದು ಹಾಗೂ ಶಾಶ್ವತ ಫಲಕ ನೀಡಲಾಗುವುದು. 65 ಕೆ.ಜಿ ಪುರುಷರ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 5000 ನಗದು ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನ 4000 ನಗದು ಹಾಗೂ ಶಾಶ್ವತ ಫಲಕ, ಸೆಮಿಫೈನಲ್ ನಿರ್ಗಮಿತ 2 ತಂಡಕ್ಕೆ 2000 ನಗದು ಹಾಗೂ ಶಾಶ್ವತ ಫಲಕ ನೀಡಲಾಗುವುದು. 5 ವಿಭಾಗಗಳಿಗೆ ವೈಯಕ್ತಿಕ ಬಹುಮಾನಗಳಾದ ಉತ್ತಮ ದಾಳಗಾರ, ಹಿಡಿತಗಾರ ಹಾಗೂ ಸರ್ವಾಂಗೀಣ ಆಟಗಾರರಿಗೆ ನಗದು ಹಾಗೂ ಶಾಶ್ವತ ಫಲಕವಿರುವುದು.

10 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ರಸ್ತೆ ಓಟದಲ್ಲಿ ಪ್ರಥಮ ಬಹುಮಾನವಾಗಿ 500 ನಗದು ಹಾಗೂ ಚಿನ್ನದ ಪದಕ, ದ್ವಿತೀಯ ಬಹುಮಾನ 300 ನಗದು ಹಾಗೂ ಬೆಳ್ಳಿಯ ಪದಕ, ತೃತೀಯ ಬಹುಮಾನವಾಗಿ ನಗದು 200 ಹಾಗೂ ಕಂಚಿನ ಪದಕ ಮತ್ತು 4ರಿಂದ 10 ಸ್ಥಾನ ಪಡೆದ ಕ್ರೀಡಾಪಟುಗಳಿಗೆ ತಲಾ 100 ಹಾಗೂ ಕಂಚಿನ ಪದಕ ನೀಡಲಾಗುವುದು. ಈ ಬಗ್ಗೆ ಸಂಪರ್ಕಕ್ಕೆ: 9481620381 , 9448689861

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

15 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

15 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

16 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

16 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

2 days ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

3 days ago