Advertisement

ಜ.12 : ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನಿಂದ ಕಬಡ್ಡಿ ಪಂದ್ಯಾಟ

Share

ಗುತ್ತಿಗಾರು: ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ವತಿಯಿಂದ 16ನೇ ವರ್ಷದ ಕಬಡ್ಡಿ ಪಂದ್ಯಾಟ ಮತ್ತು ರಸ್ತೆ ಓಟ ಸ್ಪರ್ಧೆ ಜ.12 ರಂದು ಬೆಳಗ್ಗೆ 9 ಗಂಟೆಗೆ ದ.ಕ.ಜಿ.ಪ.ಸ.ಮಾ.ಹಿ.ಪ್ರಾ.ಶಾಲೆ ಗುತ್ತಿಗಾರಿನಲ್ಲಿ ನಡೆಯಲಿದೆ.

65 ಕೆ.ಜಿ. ಪುರುಷರ ಆಹ್ವಾನಿತ ತಂಡಗಳ ಹಾಗೂ ಸುಳ್ಯ ತಾಲೂಕು ಮಟ್ಟದ 14 ವರ್ಷದ ಬಾಲಕ ಬಾಲಕಿಯರ ಮತ್ತು 17 ವರ್ಷದ ಬಾಲಕ ಬಾಲಕಿಯರ ಆಹ್ವಾನಿತ ತಂಡಗಳ ಕಬಡ್ಡಿ ಪಂದ್ಯಾಟ ನಡೆಯಲಿದೆ.

14 ವರ್ಷ ಹಾಗೂ 17 ವರ್ಷದ ಬಾಲಕ ಬಾಲಕಿಯರ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 5000 ನಗದು ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನ 3000 ನಗದು ಹಾಗೂ ಶಾಶ್ವತ ಫಲಕ, ಸೆಮಿಫೈನಲ್ ನಿರ್ಗಮಿತ 2 ತಂಡಕ್ಕೆ 2000 ನಗದು ಹಾಗೂ ಶಾಶ್ವತ ಫಲಕ ನೀಡಲಾಗುವುದು. 65 ಕೆ.ಜಿ ಪುರುಷರ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 5000 ನಗದು ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನ 4000 ನಗದು ಹಾಗೂ ಶಾಶ್ವತ ಫಲಕ, ಸೆಮಿಫೈನಲ್ ನಿರ್ಗಮಿತ 2 ತಂಡಕ್ಕೆ 2000 ನಗದು ಹಾಗೂ ಶಾಶ್ವತ ಫಲಕ ನೀಡಲಾಗುವುದು. 5 ವಿಭಾಗಗಳಿಗೆ ವೈಯಕ್ತಿಕ ಬಹುಮಾನಗಳಾದ ಉತ್ತಮ ದಾಳಗಾರ, ಹಿಡಿತಗಾರ ಹಾಗೂ ಸರ್ವಾಂಗೀಣ ಆಟಗಾರರಿಗೆ ನಗದು ಹಾಗೂ ಶಾಶ್ವತ ಫಲಕವಿರುವುದು.

10 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ರಸ್ತೆ ಓಟದಲ್ಲಿ ಪ್ರಥಮ ಬಹುಮಾನವಾಗಿ 500 ನಗದು ಹಾಗೂ ಚಿನ್ನದ ಪದಕ, ದ್ವಿತೀಯ ಬಹುಮಾನ 300 ನಗದು ಹಾಗೂ ಬೆಳ್ಳಿಯ ಪದಕ, ತೃತೀಯ ಬಹುಮಾನವಾಗಿ ನಗದು 200 ಹಾಗೂ ಕಂಚಿನ ಪದಕ ಮತ್ತು 4ರಿಂದ 10 ಸ್ಥಾನ ಪಡೆದ ಕ್ರೀಡಾಪಟುಗಳಿಗೆ ತಲಾ 100 ಹಾಗೂ ಕಂಚಿನ ಪದಕ ನೀಡಲಾಗುವುದು. ಈ ಬಗ್ಗೆ ಸಂಪರ್ಕಕ್ಕೆ: 9481620381 , 9448689861

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 hour ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

7 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

13 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

14 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

22 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

24 hours ago