Advertisement

ಜ.12 : ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನಿಂದ ಕಬಡ್ಡಿ ಪಂದ್ಯಾಟ

Share

ಗುತ್ತಿಗಾರು: ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ವತಿಯಿಂದ 16ನೇ ವರ್ಷದ ಕಬಡ್ಡಿ ಪಂದ್ಯಾಟ ಮತ್ತು ರಸ್ತೆ ಓಟ ಸ್ಪರ್ಧೆ ಜ.12 ರಂದು ಬೆಳಗ್ಗೆ 9 ಗಂಟೆಗೆ ದ.ಕ.ಜಿ.ಪ.ಸ.ಮಾ.ಹಿ.ಪ್ರಾ.ಶಾಲೆ ಗುತ್ತಿಗಾರಿನಲ್ಲಿ ನಡೆಯಲಿದೆ.

Advertisement
Advertisement

65 ಕೆ.ಜಿ. ಪುರುಷರ ಆಹ್ವಾನಿತ ತಂಡಗಳ ಹಾಗೂ ಸುಳ್ಯ ತಾಲೂಕು ಮಟ್ಟದ 14 ವರ್ಷದ ಬಾಲಕ ಬಾಲಕಿಯರ ಮತ್ತು 17 ವರ್ಷದ ಬಾಲಕ ಬಾಲಕಿಯರ ಆಹ್ವಾನಿತ ತಂಡಗಳ ಕಬಡ್ಡಿ ಪಂದ್ಯಾಟ ನಡೆಯಲಿದೆ.

Advertisement

14 ವರ್ಷ ಹಾಗೂ 17 ವರ್ಷದ ಬಾಲಕ ಬಾಲಕಿಯರ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 5000 ನಗದು ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನ 3000 ನಗದು ಹಾಗೂ ಶಾಶ್ವತ ಫಲಕ, ಸೆಮಿಫೈನಲ್ ನಿರ್ಗಮಿತ 2 ತಂಡಕ್ಕೆ 2000 ನಗದು ಹಾಗೂ ಶಾಶ್ವತ ಫಲಕ ನೀಡಲಾಗುವುದು. 65 ಕೆ.ಜಿ ಪುರುಷರ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 5000 ನಗದು ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನ 4000 ನಗದು ಹಾಗೂ ಶಾಶ್ವತ ಫಲಕ, ಸೆಮಿಫೈನಲ್ ನಿರ್ಗಮಿತ 2 ತಂಡಕ್ಕೆ 2000 ನಗದು ಹಾಗೂ ಶಾಶ್ವತ ಫಲಕ ನೀಡಲಾಗುವುದು. 5 ವಿಭಾಗಗಳಿಗೆ ವೈಯಕ್ತಿಕ ಬಹುಮಾನಗಳಾದ ಉತ್ತಮ ದಾಳಗಾರ, ಹಿಡಿತಗಾರ ಹಾಗೂ ಸರ್ವಾಂಗೀಣ ಆಟಗಾರರಿಗೆ ನಗದು ಹಾಗೂ ಶಾಶ್ವತ ಫಲಕವಿರುವುದು.

10 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ರಸ್ತೆ ಓಟದಲ್ಲಿ ಪ್ರಥಮ ಬಹುಮಾನವಾಗಿ 500 ನಗದು ಹಾಗೂ ಚಿನ್ನದ ಪದಕ, ದ್ವಿತೀಯ ಬಹುಮಾನ 300 ನಗದು ಹಾಗೂ ಬೆಳ್ಳಿಯ ಪದಕ, ತೃತೀಯ ಬಹುಮಾನವಾಗಿ ನಗದು 200 ಹಾಗೂ ಕಂಚಿನ ಪದಕ ಮತ್ತು 4ರಿಂದ 10 ಸ್ಥಾನ ಪಡೆದ ಕ್ರೀಡಾಪಟುಗಳಿಗೆ ತಲಾ 100 ಹಾಗೂ ಕಂಚಿನ ಪದಕ ನೀಡಲಾಗುವುದು. ಈ ಬಗ್ಗೆ ಸಂಪರ್ಕಕ್ಕೆ: 9481620381 , 9448689861

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

22 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

23 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago