ಸುಳ್ಯ: ಸುಳ್ಯ ತಾಲೂಕು 24 ನೇ ಸಾಹಿತ್ಯ ಸಮ್ಮೇಳನದ ಪ್ರಚಾರದ ಅಂಗವಾಗಿ ಜನವರಿ 17ನೇ ತಾರೀಕು ಬೆಳಗ್ಗೆ 9-00ಗಂಟೆಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ದ್ವಿಚಕ್ರ ವಾಹನ ರಾಲಿ ನಡೆಯಲಿದೆ. ಸಾಹಿತ್ಯ ಪರಿಷತ್ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸುಳ್ಯ ತಹಶೀಲ್ದಾರ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ.
ಮಾರ್ಗ – ದ್ವಿಚಕ್ರ ವಾಹನ ಜಾಥಾ ಸುಳ್ಯ, ಪ್ಯೆಚಾರ್, ಸೋಣಂಗೇರಿ, ದುಗಲಡ್ಕ, ಉಬರಡ್ಕ, ಕಂದಡ್ಕ, ಮರ್ಕಂಜ, ಸೇವಾಜೆ, ಮಡಪ್ಪಾಡಿ, ಕಂದ್ರಪ್ಪಾಡಿ, ಮಾವಿನಕಟ್ಟೆ, ವಳಲಂಬೆ, ಗುತ್ತಿಗಾರು, ಬಳ್ಪ, ಪಂಜ, ನಿಂತಿಕಲ್ಲು, ಬೆಳ್ಳಾರೆ, ಅಯ್ಯನಕಟ್ಟೆ, ಶೇಣಿ, ಚೊಕ್ಕಾಡಿ, ಕುಕ್ಕುಜಡ್ಕ, ದೊಡ್ಡತೋಟ, ನಾರ್ಣಕಜೆ, ಎಲಿಮಲೆ ಮಾರ್ಗವಾಗಿ ಸಾಗಲಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…