ಸುಳ್ಯ: ಸುಳ್ಯ ತಾಲೂಕು 24 ನೇ ಸಾಹಿತ್ಯ ಸಮ್ಮೇಳನದ ಪ್ರಚಾರದ ಅಂಗವಾಗಿ ಜನವರಿ 17ನೇ ತಾರೀಕು ಬೆಳಗ್ಗೆ 9-00ಗಂಟೆಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ದ್ವಿಚಕ್ರ ವಾಹನ ರಾಲಿ ನಡೆಯಲಿದೆ. ಸಾಹಿತ್ಯ ಪರಿಷತ್ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸುಳ್ಯ ತಹಶೀಲ್ದಾರ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ.
ಮಾರ್ಗ – ದ್ವಿಚಕ್ರ ವಾಹನ ಜಾಥಾ ಸುಳ್ಯ, ಪ್ಯೆಚಾರ್, ಸೋಣಂಗೇರಿ, ದುಗಲಡ್ಕ, ಉಬರಡ್ಕ, ಕಂದಡ್ಕ, ಮರ್ಕಂಜ, ಸೇವಾಜೆ, ಮಡಪ್ಪಾಡಿ, ಕಂದ್ರಪ್ಪಾಡಿ, ಮಾವಿನಕಟ್ಟೆ, ವಳಲಂಬೆ, ಗುತ್ತಿಗಾರು, ಬಳ್ಪ, ಪಂಜ, ನಿಂತಿಕಲ್ಲು, ಬೆಳ್ಳಾರೆ, ಅಯ್ಯನಕಟ್ಟೆ, ಶೇಣಿ, ಚೊಕ್ಕಾಡಿ, ಕುಕ್ಕುಜಡ್ಕ, ದೊಡ್ಡತೋಟ, ನಾರ್ಣಕಜೆ, ಎಲಿಮಲೆ ಮಾರ್ಗವಾಗಿ ಸಾಗಲಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…