ಸುಳ್ಯ: ಸುಳ್ಯ ತಾಲೂಕು 24 ನೇ ಸಾಹಿತ್ಯ ಸಮ್ಮೇಳನದ ಪ್ರಚಾರದ ಅಂಗವಾಗಿ ಜನವರಿ 17ನೇ ತಾರೀಕು ಬೆಳಗ್ಗೆ 9-00ಗಂಟೆಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ದ್ವಿಚಕ್ರ ವಾಹನ ರಾಲಿ ನಡೆಯಲಿದೆ. ಸಾಹಿತ್ಯ ಪರಿಷತ್ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸುಳ್ಯ ತಹಶೀಲ್ದಾರ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ.
ಮಾರ್ಗ – ದ್ವಿಚಕ್ರ ವಾಹನ ಜಾಥಾ ಸುಳ್ಯ, ಪ್ಯೆಚಾರ್, ಸೋಣಂಗೇರಿ, ದುಗಲಡ್ಕ, ಉಬರಡ್ಕ, ಕಂದಡ್ಕ, ಮರ್ಕಂಜ, ಸೇವಾಜೆ, ಮಡಪ್ಪಾಡಿ, ಕಂದ್ರಪ್ಪಾಡಿ, ಮಾವಿನಕಟ್ಟೆ, ವಳಲಂಬೆ, ಗುತ್ತಿಗಾರು, ಬಳ್ಪ, ಪಂಜ, ನಿಂತಿಕಲ್ಲು, ಬೆಳ್ಳಾರೆ, ಅಯ್ಯನಕಟ್ಟೆ, ಶೇಣಿ, ಚೊಕ್ಕಾಡಿ, ಕುಕ್ಕುಜಡ್ಕ, ದೊಡ್ಡತೋಟ, ನಾರ್ಣಕಜೆ, ಎಲಿಮಲೆ ಮಾರ್ಗವಾಗಿ ಸಾಗಲಿದೆ.
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…