ಸುಳ್ಯ: ಸುಳ್ಯ ತಾಲೂಕು 24 ನೇ ಸಾಹಿತ್ಯ ಸಮ್ಮೇಳನದ ಪ್ರಚಾರದ ಅಂಗವಾಗಿ ಜನವರಿ 17ನೇ ತಾರೀಕು ಬೆಳಗ್ಗೆ 9-00ಗಂಟೆಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ದ್ವಿಚಕ್ರ ವಾಹನ ರಾಲಿ ನಡೆಯಲಿದೆ. ಸಾಹಿತ್ಯ ಪರಿಷತ್ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸುಳ್ಯ ತಹಶೀಲ್ದಾರ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ.
ಮಾರ್ಗ – ದ್ವಿಚಕ್ರ ವಾಹನ ಜಾಥಾ ಸುಳ್ಯ, ಪ್ಯೆಚಾರ್, ಸೋಣಂಗೇರಿ, ದುಗಲಡ್ಕ, ಉಬರಡ್ಕ, ಕಂದಡ್ಕ, ಮರ್ಕಂಜ, ಸೇವಾಜೆ, ಮಡಪ್ಪಾಡಿ, ಕಂದ್ರಪ್ಪಾಡಿ, ಮಾವಿನಕಟ್ಟೆ, ವಳಲಂಬೆ, ಗುತ್ತಿಗಾರು, ಬಳ್ಪ, ಪಂಜ, ನಿಂತಿಕಲ್ಲು, ಬೆಳ್ಳಾರೆ, ಅಯ್ಯನಕಟ್ಟೆ, ಶೇಣಿ, ಚೊಕ್ಕಾಡಿ, ಕುಕ್ಕುಜಡ್ಕ, ದೊಡ್ಡತೋಟ, ನಾರ್ಣಕಜೆ, ಎಲಿಮಲೆ ಮಾರ್ಗವಾಗಿ ಸಾಗಲಿದೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…