ಸುಳ್ಯ: ಸುಳ್ಯ ತಾಲೂಕು 24 ನೇ ಸಾಹಿತ್ಯ ಸಮ್ಮೇಳನದ ಪ್ರಚಾರದ ಅಂಗವಾಗಿ ಜನವರಿ 17ನೇ ತಾರೀಕು ಬೆಳಗ್ಗೆ 9-00ಗಂಟೆಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ದ್ವಿಚಕ್ರ ವಾಹನ ರಾಲಿ ನಡೆಯಲಿದೆ. ಸಾಹಿತ್ಯ ಪರಿಷತ್ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸುಳ್ಯ ತಹಶೀಲ್ದಾರ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ.
ಮಾರ್ಗ – ದ್ವಿಚಕ್ರ ವಾಹನ ಜಾಥಾ ಸುಳ್ಯ, ಪ್ಯೆಚಾರ್, ಸೋಣಂಗೇರಿ, ದುಗಲಡ್ಕ, ಉಬರಡ್ಕ, ಕಂದಡ್ಕ, ಮರ್ಕಂಜ, ಸೇವಾಜೆ, ಮಡಪ್ಪಾಡಿ, ಕಂದ್ರಪ್ಪಾಡಿ, ಮಾವಿನಕಟ್ಟೆ, ವಳಲಂಬೆ, ಗುತ್ತಿಗಾರು, ಬಳ್ಪ, ಪಂಜ, ನಿಂತಿಕಲ್ಲು, ಬೆಳ್ಳಾರೆ, ಅಯ್ಯನಕಟ್ಟೆ, ಶೇಣಿ, ಚೊಕ್ಕಾಡಿ, ಕುಕ್ಕುಜಡ್ಕ, ದೊಡ್ಡತೋಟ, ನಾರ್ಣಕಜೆ, ಎಲಿಮಲೆ ಮಾರ್ಗವಾಗಿ ಸಾಗಲಿದೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…