ಸುಳ್ಯ: ಸುಳ್ಯ ತಾಲೂಕು 24 ನೇ ಸಾಹಿತ್ಯ ಸಮ್ಮೇಳನದ ಪ್ರಚಾರದ ಅಂಗವಾಗಿ ಜನವರಿ 17ನೇ ತಾರೀಕು ಬೆಳಗ್ಗೆ 9-00ಗಂಟೆಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ದ್ವಿಚಕ್ರ ವಾಹನ ರಾಲಿ ನಡೆಯಲಿದೆ. ಸಾಹಿತ್ಯ ಪರಿಷತ್ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸುಳ್ಯ ತಹಶೀಲ್ದಾರ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ.
ಮಾರ್ಗ – ದ್ವಿಚಕ್ರ ವಾಹನ ಜಾಥಾ ಸುಳ್ಯ, ಪ್ಯೆಚಾರ್, ಸೋಣಂಗೇರಿ, ದುಗಲಡ್ಕ, ಉಬರಡ್ಕ, ಕಂದಡ್ಕ, ಮರ್ಕಂಜ, ಸೇವಾಜೆ, ಮಡಪ್ಪಾಡಿ, ಕಂದ್ರಪ್ಪಾಡಿ, ಮಾವಿನಕಟ್ಟೆ, ವಳಲಂಬೆ, ಗುತ್ತಿಗಾರು, ಬಳ್ಪ, ಪಂಜ, ನಿಂತಿಕಲ್ಲು, ಬೆಳ್ಳಾರೆ, ಅಯ್ಯನಕಟ್ಟೆ, ಶೇಣಿ, ಚೊಕ್ಕಾಡಿ, ಕುಕ್ಕುಜಡ್ಕ, ದೊಡ್ಡತೋಟ, ನಾರ್ಣಕಜೆ, ಎಲಿಮಲೆ ಮಾರ್ಗವಾಗಿ ಸಾಗಲಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…