ಸುಳ್ಯ: ಸುಳ್ಯ ತಾಲೂಕು 24 ನೇ ಸಾಹಿತ್ಯ ಸಮ್ಮೇಳನದ ಪ್ರಚಾರದ ಅಂಗವಾಗಿ ಜನವರಿ 17ನೇ ತಾರೀಕು ಬೆಳಗ್ಗೆ 9-00ಗಂಟೆಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ದ್ವಿಚಕ್ರ ವಾಹನ ರಾಲಿ ನಡೆಯಲಿದೆ. ಸಾಹಿತ್ಯ ಪರಿಷತ್ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸುಳ್ಯ ತಹಶೀಲ್ದಾರ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ.
ಮಾರ್ಗ – ದ್ವಿಚಕ್ರ ವಾಹನ ಜಾಥಾ ಸುಳ್ಯ, ಪ್ಯೆಚಾರ್, ಸೋಣಂಗೇರಿ, ದುಗಲಡ್ಕ, ಉಬರಡ್ಕ, ಕಂದಡ್ಕ, ಮರ್ಕಂಜ, ಸೇವಾಜೆ, ಮಡಪ್ಪಾಡಿ, ಕಂದ್ರಪ್ಪಾಡಿ, ಮಾವಿನಕಟ್ಟೆ, ವಳಲಂಬೆ, ಗುತ್ತಿಗಾರು, ಬಳ್ಪ, ಪಂಜ, ನಿಂತಿಕಲ್ಲು, ಬೆಳ್ಳಾರೆ, ಅಯ್ಯನಕಟ್ಟೆ, ಶೇಣಿ, ಚೊಕ್ಕಾಡಿ, ಕುಕ್ಕುಜಡ್ಕ, ದೊಡ್ಡತೋಟ, ನಾರ್ಣಕಜೆ, ಎಲಿಮಲೆ ಮಾರ್ಗವಾಗಿ ಸಾಗಲಿದೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…