ಸುಳ್ಯ: ಸಂಪಾಜೆ ಡಾ.ಕೀಲಾರು ಗೋಪಾಕೃಷ್ಣಯ್ಯ ಪ್ರತಿಷ್ಠಾನದ ವತಿಯಿಂದ ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ಮತ್ತು ಯಕ್ಷಗಾನ ಬಯಲಾಟ `ಸಂಪಾಜೆ ಯಕ್ಷೋತ್ಸವ‘ 2020 ಜನವರಿ 18 ರಂದು ಸಂಜೆ ನಾಲ್ಕರಿಂದ ಕಲ್ಲುಗುಂಡಿ ಶಾಲಾ ವಠಾರದಲ್ಲಿ ನಡೆಯಲಿದೆ.
ಕಾಸರಗೋಡು ಎಡನೀರು ಮಠಾಧಿಪತಿ ಶ್ರೀ ಕೇಶವಾನಂದ ಭಾರತಿ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿ ಉಪಸ್ಥಿತಿಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ, ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ನಡೆಯಲಿದೆ. ಬಳಿಕ ಯಕ್ಷಗಾನ ಬಯಲಾಟ ನಡೆಯಲಿದೆ. ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಐದು ಪ್ರಸಂಗಗಳು ನಡೆಯಲಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…