ಸುದ್ದಿಗಳು

ಜ.18 ರಂದು ಸಂಪಾಜೆ ಯಕ್ಷೋತ್ಸವ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸಂಪಾಜೆ ಡಾ.ಕೀಲಾರು ಗೋಪಾಕೃಷ್ಣಯ್ಯ ಪ್ರತಿಷ್ಠಾನದ ವತಿಯಿಂದ ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ಮತ್ತು ಯಕ್ಷಗಾನ ಬಯಲಾಟ `ಸಂಪಾಜೆ ಯಕ್ಷೋತ್ಸವ‘ 2020 ಜನವರಿ 18 ರಂದು ಸಂಜೆ ನಾಲ್ಕರಿಂದ ಕಲ್ಲುಗುಂಡಿ ಶಾಲಾ ವಠಾರದಲ್ಲಿ ನಡೆಯಲಿದೆ.

Advertisement
Advertisement

ಕಾಸರಗೋಡು ಎಡನೀರು ಮಠಾಧಿಪತಿ ಶ್ರೀ ಕೇಶವಾನಂದ ಭಾರತಿ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿ ಉಪಸ್ಥಿತಿಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ, ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ನಡೆಯಲಿದೆ. ಬಳಿಕ ಯಕ್ಷಗಾನ ಬಯಲಾಟ ನಡೆಯಲಿದೆ. ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಐದು ಪ್ರಸಂಗಗಳು ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

5 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

7 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

13 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

22 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

23 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

23 hours ago