ಸುಳ್ಯ: ಸಂಪಾಜೆ ಡಾ.ಕೀಲಾರು ಗೋಪಾಕೃಷ್ಣಯ್ಯ ಪ್ರತಿಷ್ಠಾನದ ವತಿಯಿಂದ ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ಮತ್ತು ಯಕ್ಷಗಾನ ಬಯಲಾಟ `ಸಂಪಾಜೆ ಯಕ್ಷೋತ್ಸವ‘ 2020 ಜನವರಿ 18 ರಂದು ಸಂಜೆ ನಾಲ್ಕರಿಂದ ಕಲ್ಲುಗುಂಡಿ ಶಾಲಾ ವಠಾರದಲ್ಲಿ ನಡೆಯಲಿದೆ.
ಕಾಸರಗೋಡು ಎಡನೀರು ಮಠಾಧಿಪತಿ ಶ್ರೀ ಕೇಶವಾನಂದ ಭಾರತಿ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿ ಉಪಸ್ಥಿತಿಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ, ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ನಡೆಯಲಿದೆ. ಬಳಿಕ ಯಕ್ಷಗಾನ ಬಯಲಾಟ ನಡೆಯಲಿದೆ. ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಐದು ಪ್ರಸಂಗಗಳು ನಡೆಯಲಿದೆ.
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…
ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…