ಸುಳ್ಯ: ಸಂಪಾಜೆ ಡಾ.ಕೀಲಾರು ಗೋಪಾಕೃಷ್ಣಯ್ಯ ಪ್ರತಿಷ್ಠಾನದ ವತಿಯಿಂದ ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ಮತ್ತು ಯಕ್ಷಗಾನ ಬಯಲಾಟ `ಸಂಪಾಜೆ ಯಕ್ಷೋತ್ಸವ‘ 2020 ಜನವರಿ 18 ರಂದು ಸಂಜೆ ನಾಲ್ಕರಿಂದ ಕಲ್ಲುಗುಂಡಿ ಶಾಲಾ ವಠಾರದಲ್ಲಿ ನಡೆಯಲಿದೆ.
ಕಾಸರಗೋಡು ಎಡನೀರು ಮಠಾಧಿಪತಿ ಶ್ರೀ ಕೇಶವಾನಂದ ಭಾರತಿ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿ ಉಪಸ್ಥಿತಿಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ, ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ನಡೆಯಲಿದೆ. ಬಳಿಕ ಯಕ್ಷಗಾನ ಬಯಲಾಟ ನಡೆಯಲಿದೆ. ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಐದು ಪ್ರಸಂಗಗಳು ನಡೆಯಲಿದೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…